Webdunia - Bharat's app for daily news and videos

Install App

ಆಣೆಕಟ್ಟು ಧ್ವಂಸ ಸಂಚು: ಶಂಕಿತ ನಕ್ಸಲ್ ಬಂಧನ

Webdunia
ಮಂಗಳವಾರ, 7 ಆಗಸ್ಟ್ 2018 (16:24 IST)
ನಾಡಿನ ದೇಗುಲಗಳು, ಪ್ರವಾಸಿ ತಾಣಗಳು ಹಾಗೂ ಆಣೆಕಟ್ಟೆಗಳನ್ನ ಧ್ವಂಸ ಮಾಡುಲು ಸಂಚು ರೂಪಿಸುತ್ತಿದ್ದ ಎನ್ನಲಾದ ಶಂಕಿತ ನಕ್ಸಲ್ ನನ್ನ ದೆಹಲಿಯ ಎನ್ ಐಎ ಹಾಗೂ ಐಬಿ ಪೊಲೀಸರು ರೇಷ್ಮೆನಗರಿ ರಾಮನಗರದಲ್ಲಿ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಬಂಧಿಸಿದ್ದಾರೆ. ಜಾರ್ಖಾಂಡ್ ಮೂಲದ ಮುನೀರ್  ಬಂಧಿತ ನಕ್ಸಲೈಟ್.

ಈತ ರಾಮನಗರದ ಟ್ರೂಪ್ ಲೈನ್ ನಲ್ಲಿ ಅಮೀರ್ ಎಂಬುವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಕಳೆದ ಎರಡೂವರೆ ತಿಂಗಳಿಂದ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಿದ್ದ. ಬಂಧಿತ ಮುನೀರ್ ನಿಂದ ಲ್ಯಾಪ್‌ಟಾಪ್, ಜಿಲೆಟಿನ್ ಪುಡಿಯನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗ್ತಿದೆ. ರಾಜ್ಯದ ಹಲವು ದೇಗುಲಗಳ ಚಿತ್ರ, ಪ್ರವಾಸಿ ತಾಣ, ಮಸೀದಿಗಳ ಚಿತ್ರಗಳು, ಮ್ಯಾಪ್ ಗಳನ್ನ ಶಂಕಿತ ನಕ್ಸಲ್ ನಿಂದ ವಶಪಡಿಕೊಳ್ಳಲಾಗಿದೆ. ರಾಜ್ಯದಲ್ಲಿ ವಿದ್ವಂಸಕ ಕೃತ್ಯ ನಡೆಸಬೇಕು ಎಂದು ಪ್ಲಾನ್ ಮಾಡಿಕೊಂಡಿದ್ದ ಮುನೀರ್,

ಬಟ್ಟೆ ವ್ಯಾಪಾರದ ಸೋಗು ಹಾಕಿದ್ದ. ಈತ 50 ಸಾವಿರ ಅಡ್ವಾನ್ಸ್ ಹಾಗೂ 5 ಸಾವಿರ ಬಾಡಿಗೆಗೆ ಮನೆಯನ್ನ ಪಡೆದಿದ್ದ. ಅದರಂತೆ 45 ಸಾವಿರ ಹಣವನ್ನ ಮುಂಗಡವಾಗಿ ನೀಡಿದ್ದ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments