Webdunia - Bharat's app for daily news and videos

Install App

ಆಣೆಕಟ್ಟು ಧ್ವಂಸ ಸಂಚು: ಶಂಕಿತ ನಕ್ಸಲ್ ಬಂಧನ

Webdunia
ಮಂಗಳವಾರ, 7 ಆಗಸ್ಟ್ 2018 (16:24 IST)
ನಾಡಿನ ದೇಗುಲಗಳು, ಪ್ರವಾಸಿ ತಾಣಗಳು ಹಾಗೂ ಆಣೆಕಟ್ಟೆಗಳನ್ನ ಧ್ವಂಸ ಮಾಡುಲು ಸಂಚು ರೂಪಿಸುತ್ತಿದ್ದ ಎನ್ನಲಾದ ಶಂಕಿತ ನಕ್ಸಲ್ ನನ್ನ ದೆಹಲಿಯ ಎನ್ ಐಎ ಹಾಗೂ ಐಬಿ ಪೊಲೀಸರು ರೇಷ್ಮೆನಗರಿ ರಾಮನಗರದಲ್ಲಿ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಬಂಧಿಸಿದ್ದಾರೆ. ಜಾರ್ಖಾಂಡ್ ಮೂಲದ ಮುನೀರ್  ಬಂಧಿತ ನಕ್ಸಲೈಟ್.

ಈತ ರಾಮನಗರದ ಟ್ರೂಪ್ ಲೈನ್ ನಲ್ಲಿ ಅಮೀರ್ ಎಂಬುವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಕಳೆದ ಎರಡೂವರೆ ತಿಂಗಳಿಂದ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಿದ್ದ. ಬಂಧಿತ ಮುನೀರ್ ನಿಂದ ಲ್ಯಾಪ್‌ಟಾಪ್, ಜಿಲೆಟಿನ್ ಪುಡಿಯನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗ್ತಿದೆ. ರಾಜ್ಯದ ಹಲವು ದೇಗುಲಗಳ ಚಿತ್ರ, ಪ್ರವಾಸಿ ತಾಣ, ಮಸೀದಿಗಳ ಚಿತ್ರಗಳು, ಮ್ಯಾಪ್ ಗಳನ್ನ ಶಂಕಿತ ನಕ್ಸಲ್ ನಿಂದ ವಶಪಡಿಕೊಳ್ಳಲಾಗಿದೆ. ರಾಜ್ಯದಲ್ಲಿ ವಿದ್ವಂಸಕ ಕೃತ್ಯ ನಡೆಸಬೇಕು ಎಂದು ಪ್ಲಾನ್ ಮಾಡಿಕೊಂಡಿದ್ದ ಮುನೀರ್,

ಬಟ್ಟೆ ವ್ಯಾಪಾರದ ಸೋಗು ಹಾಕಿದ್ದ. ಈತ 50 ಸಾವಿರ ಅಡ್ವಾನ್ಸ್ ಹಾಗೂ 5 ಸಾವಿರ ಬಾಡಿಗೆಗೆ ಮನೆಯನ್ನ ಪಡೆದಿದ್ದ. ಅದರಂತೆ 45 ಸಾವಿರ ಹಣವನ್ನ ಮುಂಗಡವಾಗಿ ನೀಡಿದ್ದ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments