Webdunia - Bharat's app for daily news and videos

Install App

ಗುಮ್ಮಟನಗರಿಯಲ್ಲಿ ರಂಗ ಬರಸೇ ಸಂಭ್ರಮ…

Webdunia
ಗುರುವಾರ, 21 ಮಾರ್ಚ್ 2019 (18:50 IST)
ಗುಮ್ಮಟ ನಗರಿ ವಿಜಯಪುರದಲ್ಲಿ ಬಣ್ಣದಾಟದ ಸಡಗರ ಮನೆ ಮಾಡಿತ್ತು.

ಹೋಳಿ ಹುಣ್ಣಿಮೆ ಪ್ರಯುಕ್ತ ರಂಗ ಬರಸೇ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಯುವ ಮುಖಂಡ ಶಾಶ್ವತಗೌಡ ಪಾಟೀಲ್ ನೇತೃತ್ವದಲ್ಲಿ ಆಯೋಜನೆ ಮಾಡಿದ ರಂಗ ಬರಸೇ ಕಾರ್ಯಕ್ರಮದಲ್ಲಿ ನೂರಾರು ಯುವ ಜನತೆ ಪಾಲ್ಗೊಂಡು ಸಂಭ್ರಮಿಸಿದರು.

ತಮ್ಮ ತೋಟದ ಮನೆಯಲ್ಲಿ ಕಾರ್ಯಕ್ರಮ ಆಯೋಜಿಸಿದ ಶಾಶ್ವತಗೌಡರ ಕಾರ್ಯಕ್ರಮದಲ್ಲಿ ವಿವಿಧ ‌ಶಾಲಾ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ರಂಗ ಬರಸೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪರಸ್ಪರ ಬಣ್ಣ ಎರಚಿಕೊಂಡು ಡಿಜೆ ಸೌಂಡ್ ಗೆ ಹೆಜ್ಜೆ ಹಾಕಿ ಖುಷಿ ಪಟ್ರು.

ಪೊಲೀಸ್ ಹಾಗೂ ಬೌನ್ಸರ ಗಳ ಬಿಗಿ ಭದ್ರತೆಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments