Webdunia - Bharat's app for daily news and videos

Install App

ಕಾಫಿನಾಡಿನಲ್ಲಿ ಪುಂಡರು ದಾಂಧಲೆ!

Webdunia
ಶುಕ್ರವಾರ, 26 ನವೆಂಬರ್ 2021 (19:41 IST)
ಕಾಫಿನಾಡು ಚಿಕ್ಕಮಗಳೂರು ನಗರದಲ್ಲಿ ಪುಂಡರು ದಾಂಧಲೆ ಮಾಡಿದ್ದಾರೆ.
ನಗರದ ಹೃದಯಭಾಗವಾದ ಇಂದಿರಾ ಗಾಂಧಿ ರಸ್ತೆಯಲ್ಲಿ 2 ಗುಂಪಿನ ನಡುವೆ ಮಾರಾಮಾರಿ ನಡೆದಿದೆ. ತಿಂಡಿ ತಿನ್ನುತ್ತಿದ್ದ ವೇಳೆ ಹೋಟೆಲ್ ಬಳಿ ಬಂದ ಪುಂಡರು ಸೌಟು, ಬಾಂಡ್ಲಿ ಹಿಡಿದು ರಸ್ತೆಯಲ್ಲಿ ದಾಂಧಲೆ ನಡೆಸಿದ್ದಾರೆ. ಪೊಲೀಸರ ಭಯವಿಲ್ಲದೇ ರಸ್ತೆ ಮಧ್ಯದಲ್ಲಿ ಎರಡು ಗುಂಪುಗಳು ಹಿಗ್ಗಾಮುಗ್ಗಾ ಬಡಿದಾಡಿಕೊಂಡಿದ್ದಾರೆ. ಇನ್ನು ಈ ಗಲಾಟೆಯ ದೃಶ್ಯ ನೋಡಿದ ಸ್ಥಳೀಯರು ಫುಲ್ ದಂಗಾಗಿ ಹೋಗಿದ್ದಾರೆ. ಸದ್ಯ, ಘಟನೆ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments