ಕಾಫಿನಾಡಿನಲ್ಲಿ ಪುಂಡರು ದಾಂಧಲೆ!

Webdunia
ಶುಕ್ರವಾರ, 26 ನವೆಂಬರ್ 2021 (19:41 IST)
ಕಾಫಿನಾಡು ಚಿಕ್ಕಮಗಳೂರು ನಗರದಲ್ಲಿ ಪುಂಡರು ದಾಂಧಲೆ ಮಾಡಿದ್ದಾರೆ.
ನಗರದ ಹೃದಯಭಾಗವಾದ ಇಂದಿರಾ ಗಾಂಧಿ ರಸ್ತೆಯಲ್ಲಿ 2 ಗುಂಪಿನ ನಡುವೆ ಮಾರಾಮಾರಿ ನಡೆದಿದೆ. ತಿಂಡಿ ತಿನ್ನುತ್ತಿದ್ದ ವೇಳೆ ಹೋಟೆಲ್ ಬಳಿ ಬಂದ ಪುಂಡರು ಸೌಟು, ಬಾಂಡ್ಲಿ ಹಿಡಿದು ರಸ್ತೆಯಲ್ಲಿ ದಾಂಧಲೆ ನಡೆಸಿದ್ದಾರೆ. ಪೊಲೀಸರ ಭಯವಿಲ್ಲದೇ ರಸ್ತೆ ಮಧ್ಯದಲ್ಲಿ ಎರಡು ಗುಂಪುಗಳು ಹಿಗ್ಗಾಮುಗ್ಗಾ ಬಡಿದಾಡಿಕೊಂಡಿದ್ದಾರೆ. ಇನ್ನು ಈ ಗಲಾಟೆಯ ದೃಶ್ಯ ನೋಡಿದ ಸ್ಥಳೀಯರು ಫುಲ್ ದಂಗಾಗಿ ಹೋಗಿದ್ದಾರೆ. ಸದ್ಯ, ಘಟನೆ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣಭೈರೇಗೌಡ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಎಚ್‌ ಡಿ ದೇವೇಗೌಡ

ಫ್ರಿಡ್ಜ್‌ನೊಳಗೆ ಶಿವಲಿಂಗದ ಆಕಾರ ಪಡೆದ ಮಂಜುಗಡ್ಡೆ, Video

Chikkaballapura: ಬಟ್ಟೆ ಅಂಗಡಿಗೆ ಬಂದಿದ್ದಾಗ ಬಾಲ್ಕನಿಯಿಂದ ಬಿದ್ದ ಮಗು: ಭೀಕರ ವಿಡಿಯೋ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದರೋಡೆಗೆ ಬಂದವರನ್ನು ಈ ಇಬ್ಬರು ಹೆಣ್ಣು ಮಕ್ಕಳು ಹಿಮ್ಮೆಟ್ಟಿಸಿದ್ದು ಹೇಗೆ ನೋಡಿ Video

ಮುಂದಿನ ಸುದ್ದಿ
Show comments