ದಂಡುಪಾಳ್ಯ ಗ್ಯಾಂಗ್ ಗಲ್ಲುಶಿಕ್ಷೆಯನ್ನ ಜೀವಾವಧಿಗೆ ಇಳಿಸಿದ ಹೈಕೋರ್ಟ್

Webdunia
ಸೋಮವಾರ, 4 ಸೆಪ್ಟಂಬರ್ 2017 (18:52 IST)
ದಂಡುಪಾಳ್ಯ ಹೆಸರು ಹೇಳಿದರೆ ಜನ ಬೆಚ್ಚಿ ಬೀಳುತ್ತಾರೆ. ಇದಕ್ಕೆ ಕಾರಣ ಅಲ್ಲಿ ಒಂದಾನೊಂದು ಕಾಲದಲ್ಲಿ ನೆಲೆಸಿದ್ದರೆನ್ನಲಾದ ಕುಖ್ಯಾತ ಹಂತಕರು. ಒಂಟಿ ಮಹಿಳೆಯರನ್ನ ಟಾರ್ಗೆಟ್ ಮಾಡಿ ಮನೆಗೆ ನುಗ್ಗಿ ಬರ್ಬರವಾಗಿ ಕೊಂದು ಮನೆಯನ್ನ ದೋಚುತ್ತಿದ್ದ ಹಂತಕರಿಗೆ ಕೋರ್ಟ್ ಗಲ್ಲುಶಿಕ್ಷೆ ವಿಧಿಸಿತ್ತು. ಇದೀಗ, ಗಲ್ಲುಶಿಕ್ಷೆಯನ್ನ ಜೀವಾವಧಿಗೆ ಇಳಿಸಲಾಗಿದೆ.

ಸುಧಾಮಣಿ ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯ ದಂಡುಪಾಳ್ಯ ಗ್ಯಾಂಗ್`ನ ಲಕ್ಷ್ಮೀ, ಮುನಿತಿಮ್ಮ, ವೆಂಕಟೇಶ್ ಮತ್ತು ನಲ್ಲ ತಿಮ್ಮನಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಇದನ್ನ ಪ್ರಶ್ನಿಸಿ ಹಂತಕರು ಹೈಕೋರ್ಟ್ ಮೆಟ್ಟಿಲೇರಿದ್ದರು.ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಗಲ್ಲುಶಿಕ್ಷೆಯನ್ನ ಜೀವಾವಧಿಗೆ ಇಳಿಸಿ ತೀರ್ಪು ನೀಡಿದೆ.

ಪಶುಗಳಂತೆ ಮನುಷ್ಯರನ್ನ ಕೊಂದು ಹಾಕುತ್ತಿದ್ದ ದಂಡುಪಾಳ್ಯ ಹಂತಕರು ಗಲ್ಲು ಶಿಕ್ಷೆಯಿಂದ ಪಾರಾದೆವೆಂದು ನಿಟ್ಟುಸಿರು ಬಿಡುವಂತಿಲ್ಲ. ಇನ್ನೂ ಮೂರು ಪ್ರಕರಣಗಳ ತೀರ್ಪಿ ಹೈಕೋರ್ಟ್`ನಿಂದ ಹೊರಬೀಳಬೇಕಿದೆ.ಈ ಪ್ರಕರಣಗಳಲ್ಲಿ ಯಾವ ತೀರ್ಪು ಬರುತ್ತೋ ಕಾದುನೋಡಬೇಕಿದೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments