Webdunia - Bharat's app for daily news and videos

Install App

ಡೇಂಜರ್ : ಈ ನದಿ ತೀರಕ್ಕೆ ಹೋಗಲೇಬೇಡಿ

Webdunia
ಶನಿವಾರ, 28 ಸೆಪ್ಟಂಬರ್ 2019 (19:08 IST)
ಮಹಾರಾಷ್ಟ್ರ ರಾಜ್ಯದ ಉಜನಿ ಹಾಗೂ ವಿರ್ ಜಲಾಶಯಗಳಿಂದ ಭೀಮಾ ನದಿಗೆ ಲಕ್ಷ ಕ್ಯುಸೆಕ್ ನೀರು ಹರಿಬಿಡಲಾಗಿದೆ.

(ಸೊನ್ನ ಬ್ಯಾರೇಜ್, ಗಾಣಗಾಪೂರ ಬ್ಯಾರೇಜ್, ಘತ್ತರಗಾ ಬ್ಯಾರೇಜ್) 1.00 ಲಕ್ಷ ಕ್ಯೂಸೆಕ್ಸ ನೀರು ಹರಿ ಬಿಡಲಾಗುತ್ತಿದೆ.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಭೀಮಾ ನದಿ ಪಾತ್ರದ ಗ್ರಾಮಗಳಲ್ಲಿನ ಸಾರ್ವಜನಿಕರು ನದಿ ತೀರಕ್ಕೆ ಹೋಗಲೇಬಾರದು. ಜಾನುವಾರುಗಳಿಗೆ ನದಿ ತೀರದಲ್ಲಿ ಬಿಡಬಾರದೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ. ಶರಣಪ್ಪ ಸತ್ಯಂಪೇಟ್ ಹೇಳಿದ್ದಾರೆ.

ನೀರಿನ ಒಳಹರಿವಿನ ರಭಸದಿಂದ ಭೀಮಾ ನದಿಯ ತೀರದ ಅಕ್ಕಪಕ್ಕದ ಗ್ರಾಮಗಳ ಮಾನವ ಹಾಗೂ ಜಾನುವಾರುಗಳಿಗೆ ಧಕ್ಕೆ ಆಗುವ ಸಾಧ್ಯತೆ ಇದೆ. ಸಾರ್ವಜನಿಕರು ಭೀಮಾ ನದಿಯ ತೀರಕ್ಕೆ ಹೋಗದಂತೆ ಹಾಗೂ ಜಾನುವಾರುಗಳನ್ನು ನದಿ ತೀರದಲ್ಲಿ ಬಿಡದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments