Webdunia - Bharat's app for daily news and videos

Install App

ಜೂನ್ 4 ರವರೆಗೆ ಡೇಂಜರ್

Webdunia
ಗುರುವಾರ, 28 ಮೇ 2020 (20:54 IST)
ಹವಾಮಾನ ವೈಪರೀತ್ಯದಿಂದಾಗಿ ಮೇ 31 ರಿಂದ ಜೂನ್ 4 ರವರೆಗೆ ಅಪಾಯ ಎದುರಾಗುವ ಸಾಧ್ಯತೆ ದಟ್ಟವಾಗಿದೆ.

ಆಳ ಸಮುದ್ರ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಉತ್ತರ ಕನ್ನಡ ಜಿಲ್ಲಾ ಮೀನುಗಾರಿಕಾ ಇಲಾಖೆ ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ದಕ್ಷಿಣಭಾಗ ಮತ್ತು ಪೂರ್ವ ಮಧ್ಯಭಾಗದ ವ್ಯಾಪ್ತಿಯಲ್ಲಿ ಮೇ 31 ರಿಂದ ಜೂನ್ 4 ರವರೆಗೆ ವಾಯಭಾರ ಕುಸಿತದ ಕಾರಣ ಸಮುದ್ರದಲ್ಲಿ ಭಾರಿ ಅಲೆಗಳ ಅಬ್ಬರ ಜಾಸ್ತಿಯಾಗಲಿದೆ ಎಂದು ಭಾರತ ಸರ್ಕಾರದ ಮೆಟಿಯಾರೊಜಿಕಲ್ ಡಿಪಾರ್ಟಮೆಂಟ್ ಹವಾಮಾನ ಕೇಂದ್ರ ತಿರುವನಂತಪುರ ಎಚ್ಚರಿಕೆ ನೀಡಿದೆ.

ಈ ಹಿನ್ನೆಲೆಯಲ್ಲಿ ಮೇ 31 ರಿಂದ ಜೂನ 4 ರ ವರೆಗೆ ಮೀನುಗಾರರು ಆಳಸಮುದ್ರ ಮೀನುಗಾರಿಕೆಗೆ ತೆರಳಬಾರದು. ಈಗಾಗಲೇ ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದಲ್ಲಿ ಈ ಕೂಡಲೇ ವಾಪಸ್ಸು ಸುರಕ್ಷಿತ ಬಂದರು ಪ್ರದೇಶಗಳಿಗೆ ವಾಪಸ್ಸಾಗಬೇಕೆಂದು ಜಿಲ್ಲಾ ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಪಿ.ನಾಗರಾಜ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments