Webdunia - Bharat's app for daily news and videos

Install App

ದೋಸ್ತಿ ವಿರುದ್ಧ ರಣತಂತ್ರ: 21ಕ್ಕೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

Webdunia
ಶನಿವಾರ, 18 ಮೇ 2019 (12:10 IST)
ಉಪಚುನಾವಣೆ ಬಳಿಕ ಇದೀಗ ಲೋಕಸಭೆ ಫಲಿತಾಂಶದ ಮೇಲೆ ಕಣ್ಣಿಟ್ಟಿರುವ ಬಿಜೆಪಿ ತನ್ನ ಪಕ್ಷದ ಶಾಸಕಾಂಗ ಸಭೆ ಕರೆಯುವ ಮೂಲಕ ದೋಸ್ತಿ ಸರಕಾರವನ್ನು ಸಂಕಷ್ಟಕ್ಕೆ ಸಿಲುಕಿಸುವ ಪ್ಲಾನ್ ಹೆಣೆಯಲಿದೆ ಎನ್ನಲಾಗಿದೆ.

ಮೈತ್ರಿ ಸರಕಾರ ಪತನವಾಗುತ್ತದೆ. ಕೈ ಪಡೆಯ 20 ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದೆಲ್ಲ ಬಿಜೆಪಿ ಮುಖಂಡರು ಹೇಳಿಕೊಂಡಿದ್ದರು. ಅಲ್ಲದೇ 23 ರ ನಂತರ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗುತ್ತದೆ ಎಂದೆಲ್ಲ ಹೇಳಿದ್ರು.

ಹೀಗಾಗಿ ಶಾಸಕರಲ್ಲಿ ಬಿಜೆಪಿ ಶಾಸಕರಲ್ಲಿ ಒಗ್ಗಟ್ಟು ಕಾಪಾಡುವುದಕ್ಕಾಗಿ ಮತ್ತು ಅವರಿಗೆ ಸೂಚನೆ ನೀಡುವುದಕ್ಕಾಗಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎನ್ನಲಾಗುತ್ತಿದೆ.

ಒಂದು ವೇಳೆ ಮತ್ತೆ ಆಪರೇಷನ್ ಕಮಲ ನಡೆದರೆ ಅದಕ್ಕ ಪ್ರತೀಕಾರವಾಗಿ ನಾವು ಅದಕ್ಕೆ ಸಿದ್ಧ ಎಂದು ಮೈತ್ರಿ ಪಕ್ಷಗಳು ಎಚ್ಚರಿಕೆ ನೀಡಿವೆ. ಈ ನಡುವೆ ಬಿಜೆಪಿ ನಡೆಸುತ್ತಿರುವ ಸಭೆ ಕುತೂಹಲ ಕೆರಳಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಲು, ಬಸ್ ಆಯ್ತು ಈಗ ಆಸ್ತಿ ನೋಂದಣಿಯೂ ದುಬಾರಿ: ಇಲ್ಲಿದೆ ವಿವರ

ಧರ್ಮಸ್ಥಳ ಕೇಸ್: ಚಿನ್ನಯ್ಯನ್ನನ್ನು ಬೆಳ್ತಂಗಡಿಯಿಂದ ಎಸ್ಐಟಿ ಶಿಫ್ಟ್ ಮಾಡಿದ್ದೆಲ್ಲಿಗೆ

ಅನ್ಯ ಜಾತಿಯವನನ್ನು ಮದುವೆಯಾಗಿದ್ದಕ್ಕೆ ಮಗಳನ್ನೇ ಸುಟ್ಟು ಹಾಕಿದ ತಂದೆ

ಡಾ ಸಿಎನ್ ಮಂಜುನಾಥ್ ಪ್ರಕಾರ ನಿಮ್ಮ ಮೆದುಳಿಗೆ ಬೆಸ್ಟ್ ಆಹಾರ ಯಾವುದು

Karnataka Weather: ಈ ವರ್ಷ ಚಳಿಗಾಲ ಹೇಗಿರಲಿದೆ ಇಲ್ಲಿದೆ ಶಾಕಿಂಗ್ ವರದಿ

ಮುಂದಿನ ಸುದ್ದಿ
Show comments