ಬಿಜೆಪಿ ಕಾರ್ಯಕರ್ತರಿಂದ ಕರಾಳ ದಿನಾಚರಣೆ

Webdunia
ಮಂಗಳವಾರ, 26 ಜೂನ್ 2018 (22:53 IST)
ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿ ಘೋಷಣೆ ಮಾಡಿರುವ ದಿನವನ್ನು ಕರಾಳ ದಿನವನ್ನಾಗಿ ಬಿಜೆಪಿ ಆಚರಣೆ ಮಾಡಿದೆ. 
 
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಕರಾಳ ದಿನವನ್ನು ಆಚರಣೆ ಮಾಡಿದರು. ದೇಶಪಾಂಡೆ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಕಪ್ಪು ಪಟ್ಟಿ ಕಟ್ಟಿಕೊಂಡು ಆಚರಣೆ ಮಾಡಿದರು. ಇಂದಿರಾ ಗಾಂಧಿಯವರಿಂದ ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಕಾರ್ಯಕರ್ತರು ದೂರಿದರು.

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜೈಲು ವಾಸ ಅನುಭವಿಸಿದವರಿಗೆ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ನಾಗುಸಾ ಕಲಬುರ್ಗಿ, ರಂಗಾ ಬದ್ದಿ, ಚಂದ್ರಶೇಖರ ಗೋಕಾಕ, ಶಿವಾನಂದ ಮುತ್ತಣ್ಣವರ ಸೇರಿದಂತೆ ಪ್ರಮುಖರು ಹಾಜರಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ನೆರೆಹೊರೆಯಲ್ಲಿರುವ ಸಾಬರ ಬಗ್ಗೆಯೂ ಎಚ್ಚರಿಕೆಯಿಂದಿರಿ: ಪ್ರತಾಪ್ ಸಿಂಹ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನನ್ನ ಮಗಳು ಹಾಗೆಲ್ಲಾ ಮಾಡಲ್ಲ: ಉಗ್ರ ಮಹಿಳಾ ನಾಯಕಿ ಡಾ ಶಾಹೀನ್ ತಂದೆಯ ವಾದ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಸವನಗುಡಿ ಕಡಲೆಕಾಯಿ ಪರಿಷೆ ಯಾವಾಗ ಆರಂಭ, ಈ ಬಾರಿ ಹೊಸ ನಿಯಮವೇನು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments