Webdunia - Bharat's app for daily news and videos

Install App

ಬಿಜೆಪಿ ಕಾರ್ಯಕರ್ತರಿಂದ ಕರಾಳ ದಿನಾಚರಣೆ

Webdunia
ಮಂಗಳವಾರ, 26 ಜೂನ್ 2018 (22:53 IST)
ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿ ಘೋಷಣೆ ಮಾಡಿರುವ ದಿನವನ್ನು ಕರಾಳ ದಿನವನ್ನಾಗಿ ಬಿಜೆಪಿ ಆಚರಣೆ ಮಾಡಿದೆ. 
 
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಕರಾಳ ದಿನವನ್ನು ಆಚರಣೆ ಮಾಡಿದರು. ದೇಶಪಾಂಡೆ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಕಪ್ಪು ಪಟ್ಟಿ ಕಟ್ಟಿಕೊಂಡು ಆಚರಣೆ ಮಾಡಿದರು. ಇಂದಿರಾ ಗಾಂಧಿಯವರಿಂದ ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಕಾರ್ಯಕರ್ತರು ದೂರಿದರು.

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜೈಲು ವಾಸ ಅನುಭವಿಸಿದವರಿಗೆ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ನಾಗುಸಾ ಕಲಬುರ್ಗಿ, ರಂಗಾ ಬದ್ದಿ, ಚಂದ್ರಶೇಖರ ಗೋಕಾಕ, ಶಿವಾನಂದ ಮುತ್ತಣ್ಣವರ ಸೇರಿದಂತೆ ಪ್ರಮುಖರು ಹಾಜರಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಸಚಿವ ನಾಗೇಂದ್ರ ಕಾನೂನು ಉಲ್ಲಂಘನೆ ಮಾಡಿದ್ದರೆ ಅದು ತಪ್ಪು

Video, ಆಟೋದಲ್ಲಿ ಮೈಮರೆತ ಜೋಡಿ, ಸಿಗ್ನಲ್‌ನಲ್ಲೇ ಖಾಸಗಿ ಅಂಗವನ್ನು ಹೊರಹಾಕಿ ವ್ಯಕ್ತಿ ಅಸಭ್ಯ ವರ್ತನೆ

ಮುಂದಿನ ಸುದ್ದಿ
Show comments