Webdunia - Bharat's app for daily news and videos

Install App

ಪರಪ್ಪನ ಅಗ್ರಹಾರ ಜೈಲಿನಲ್ಲಿ ತಪ್ಪೊಪ್ಪಿಕೊಂಡ ದರ್ಶನ್ ಹೇಳಿದ ವಿವರಗಳೇನು

Krishnaveni K
ಬುಧವಾರ, 28 ಆಗಸ್ಟ್ 2024 (12:55 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಐಪಿ ಟ್ರೀಟ್ ಮೆಂಟ್ ನಿಡಿರುವ ಬಗ್ಗೆ ನಟ ದರ್ಶನ್ ವಿರುದ್ಧ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ದರ್ಶನ್ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಪ್ರಕರಣದ ಬಗ್ಗೆ ಎಫ್ಐಆರ್ ದಾಖಲಾಗಿದ್ದು, ಈ ಎಲ್ಲಾ ಪ್ರಕರಣದಲ್ಲಿ ದರ್ಶನ್ ಎ1 ಆರೋಪಿಯಾಗಿದ್ದಾರೆ. ಜೈಲಿನಲ್ಲಿರುವ ಅವರನ್ನು ವಿಚಾರಣೆಗೊಳಪಡಿಸಲು ಪೊಲೀಸರು ಕೋರ್ಟ್ ಒಪ್ಪಿಗೆ ಪಡೆದಿದ್ದರು. ಅದರಂತೆ ಇಂದು ಜೈಲಿಗೆ ಬಂದು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಜೈಲಿನಲ್ಲಿ ತನಗೆ ಸಿಗರೇಟು ನೀಡಿದ್ದು ಯಾರು, ಎಂಬ ಎಲ್ಲಾ  ವಿಚಾರಗಳ ಬಗ್ಗೆ ದರ್ಶನ್ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಪೊಲೀಸರು ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಂತೇ ದರ್ಶನ್ ತಮಗೆ ಸಿಗರೇಟು ನೀಡಿರುವುದು ನಾಗ ಎಂದು ದರ್ಶನ್ ಬಹಿರಂಗಪಡಿಸಿದ್ದಾರೆ. ಅಲ್ಲದೆ, ಜೈಲಿನಲ್ಲಿ ತನಗೆ ರಾಜಾತಿಥ್ಯ ನೀಡಿರುವುದನ್ನು ಸ್ವತಃ ದರ್ಶನ್ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು, ತಮ್ಮಿಂದಾಗಿ 9 ಮಂದಿ ಅಧಿಕಾರಿಗಳು ಸಸ್ಪೆಂಡ್ ಆಗಿರುವುದಕ್ಕೆ ದರ್ಶನ್ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಇಂದೇ ತಮ್ಮನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುತ್ತಿರುವ ಬಗ್ಗೆ ದರ್ಶನ್ ಆತಂಕಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಹಲಸಿನ ಹಣ್ಣು ತಿಂದು ವಾಹನ ಚಲಾಯಿಸುವಾಗ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ರೆ ಕತೆ ಫಿನಿಶ್

ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

ಮುಂದಿನ ಸುದ್ದಿ
Show comments