Webdunia - Bharat's app for daily news and videos

Install App

ರಾಜಾಹುಲಿ ಬಂದ್ರು ಅಷ್ಟೇ, ಐರಾವತ ಬಂದ್ರೂ ಅಷ್ಟೇ ಗೆಲ್ಲೋದು ನಿಖಿಲ್ ಅಂತೆ...

Webdunia
ಮಂಗಳವಾರ, 19 ಮಾರ್ಚ್ 2019 (11:27 IST)
ಸುಮಲತಾ ಬೆನ್ನಿಗೆ ಸ್ಟಾರ್ ನಟರು ನಿಂತ ಹಿನ್ನೆಲೆಯಲ್ಲಿ ನಟರ ಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಸ್ಟಾರ್ ನಟರ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಫೇಸ್‌ಬುಕ್‌ ವಾರ್ ಶುರುಮಾಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ನಟರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಕಾರ್ಯಕರ್ತರು, ಯಾರೇ ಬಂದರೂ ನಾವು ಮರುಳಾಗೋಲ್ಲ. ಪೂರ್ತಿ ಸಿನಿಮಾ ಇಂಡಸ್ಟ್ರಿ ಬಂದ್ರೂ ಗೆಲ್ಲೋದೆ ನಿಖಿಲ್. ಕಾವೇರಿ ಗಲಾಟೆ ಟೈಮಲ್ಲಿ ಮಲಗಿದ್ದ ನಟರನ್ನ ಮಂಡ್ಯ ರಾಜಕೀಯಕ್ಕೆ ಎದ್ದುಬರುವಂತೆ ಮಾಡಿದವರಿಗೆ ಧನ್ಯವಾದ ಅಂತೆಲ್ಲ ಪೋಸ್ಟ್ ಹರಿಬಿಡಲಾಗಿದೆ.

ರಾಜಾಹುಲಿ ಬಂದರೂ ಅಷ್ಟೇ, ಐರಾವತ ಬಂದರೂ ಅಷ್ಟೇ. ಮಂಡ್ಯ ಚಕ್ರವ್ಯೂಹ ಭೇದಿಸೋದು ಅಭಿಮನ್ಯು ನಿಖಿಲ್ ಕುಮಾರಸ್ವಾಮಿ. ಹೀಗಂತ ನಟ ದರ್ಶನ್, ಯಶ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟು ಹೊರಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments