ನಿಮ್ಮ ಮಗ ಮಾಡಿದ್ದು ಸರೀನಾ: ದರ್ಶನ್ ಗೆ ಶಾಪ ಹಾಕಿದ ರೇಣುಸ್ವಾಮಿ ತಾಯಿಗೆ ಫ್ಯಾನ್ಸ್ ಪ್ರಶ್ನೆ

Krishnaveni K
ಬುಧವಾರ, 12 ಜೂನ್ 2024 (15:05 IST)
ಬೆಂಗಳೂರು: ತಮ್ಮ ಮಗನ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿ ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ನಟ ದರ್ಶನ್ ಗೆ ರೇಣುಸ್ವಾಮಿ ತಾಯಿ ಹಿಡಿಶಾಪ ಹಾಕಿದ್ದಾರೆ. ಆದರೆ ಇದಕ್ಕೆ ಫ್ಯಾನ್ಸ್ ನಿಮ್ಮ ಮಗ ಮಾಡಿದ್ದು ಸರೀನಾ ಎಂದು ಪ್ರಶ್ನೆ ಮಾಡಿದ್ದಾರೆ.

ಪ್ರೇಯಸಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಹಾಕಿದ್ದ ಎಂಬ ಕಾರಣಕ್ಕೆ ದರ್ಶನ್ ತಮ್ಮ ಸಂಗಡಿಗರ ಸಹಾಯದಿಂದ ಚಿತ್ರದುರ್ಗದಿಂದ ರೇಣುಸ್ವಾಮಿಯನ್ನು ಕರೆಸಿಕೊಂಡು ಬೆಂಗಳೂರಿನ ತಮ್ಮ ನಿವಾಸದ ಬಳಿ ಶೆಡ್ ಒಂದರಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ ಪರಿಣಾ ಆತ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಲಾಗಿದೆ. ರೇಣುಸ್ವಾಮಿ ಕೂಡಾ ದರ್ಶನ್ ಅಭಿಮಾನಿಯಾಗಿದ್ದ. ದರ್ಶನ್ ಮತ್ತು ವಿಜಯಲಕ್ಷ್ಮಿ ದಾಂಪತ್ಯದಲ್ಲಿ ಪವಿತ್ರಾ ಗೌಡ ಬಂದಿದ್ದಕ್ಕೆ ಈತ ಅಶ್ಲೀಲ ಮೆಸೇಜ್ ಹಾಕಿ ದೂರ ಹೋಗುವಂತೆ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ಅದರಲ್ಲೂ ಸೋಷಿಯಲ್ ಮೀಡಿಯಾದಲ್ಲಿ ಪವಿತ್ರಾಗೆ ತನ್ನ ಗುಪ್ತಾಂಗದ ಫೋಟೋ ಕಳುಹಿಸಿ ನಾನೇನು ಕಡಿಮೆ ಬಾ ಎಂದು ಮೆಸೇಜ್ ಹಾಕಿದ್ದ ಎಂದು ಆರೋಪಿಸಲಾಗಿದೆ. ಇದಕ್ಕೇ ದರ್ಶನ್ ರೊಚ್ಚಿಗೆದ್ದು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.

ಇದೀಗ ರೇಣುಸ್ವಾಮಿ ತಾಯಿ ತನ್ನ ಮಗನನ್ನು ಕಳೆದುಕೊಂಡ ದುಃಖದಲ್ಲಿ ದರ್ಶನ್ ಗೆ ಹಿಡಿಶಾಪ ಹಾಕಿದ್ದಾರೆ. 15 ದಿನದೊಳಗೆ ದರ್ಶನ್ ನನ್ನ ಮಗನ ರೀತಿಯೇ ನರಳಿ ಸಾಯಲಿ. ಸರ್ವನಾಶ ಆಗ್ತಾರೆ, ಯಾವ ಜನ್ಮದಲ್ಲೂ ಕರ್ಮ ಬಿಡಲ್ಲ ಎಂದು ಹಿಡಿಶಾಪ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಸಿದ್ದರಾಮಯ್ಯ, ಡಿಕೆಶಿ ಕುರ್ಚಿ ಫೈಟ್ ನಡುವೆ ವೈರಲ್ ಆಗ್ತಿದೆ ಯಡಿಯೂರಪ್ಪ ಹಳೇ ವಿಚಾರ

ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಐತಿಹಾಸಿಕ ಕಾರ್ಯಕ್ರಮ ನಾಳೆ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

ಮುಂದಿನ ಸುದ್ದಿ
Show comments