Webdunia - Bharat's app for daily news and videos

Install App

ಆಸ್ಪತ್ರೆಯಿಂದ ನೇರವಾಗಿ ಕೋರ್ಟ್ ಗೆ ಹಾಜರಾದ ದರ್ಶನ್

Krishnaveni K
ಸೋಮವಾರ, 16 ಡಿಸೆಂಬರ್ 2024 (15:05 IST)
ಬೆಂಗಳೂರು: ಬೆನ್ನು ನೋವಿನ ಕಾರಣಕ್ಕೆ ಬಿಜಿಎಸ್ ಆಸ್ಪತ್ರೆಯಲ್ಲಿರುವ ನಟ ದರ್ಶನ್ ಇಂದು ನೇರವಾಗಿ ಕೋರ್ಟ್ ಗೆ ಹಾಜರಾಗಿದ್ದಾರೆ. ಹೀಗಾಗಿ ಅವರು ಆಸ್ಪತ್ರೆಗೆ ಮತ್ತೆ ಮರಳುತ್ತಾರಾ ಎನ್ನುವುದು ಖಚಿತವಾಗಿಲ್ಲ.

ಆಸ್ಪತ್ರೆಯಿಂದ ಹೊಸಕೆರೆಹಳ್ಳಿಯ ಪತ್ನಿ ವಿಜಯಲಕ್ಷ್ಮಿ ಮನೆಗೆ ತೆರಳಿದ್ದ ದರ್ಶನ್ ಬಳಿಕ ಕೋರ್ಟ್ ಗೆ ತೆರಳುತ್ತಿದ್ದಾರೆ. ದರ್ಶನ್ ಗೆ ಮೊನ್ನೆಯಷ್ಟೇ ರೆಗ್ಯುಲರ್ ಜಾಮೀನು ಸಿಕ್ಕಿತ್ತು. ಈ ಹಿನ್ನಲೆಯಲ್ಲಿ ಅವರು ಬೇಲ್ ಬಾಂಡ್ ಗೆ ಸಹಿ ಹಾಕಲು ತೆರಳಲಿದ್ದಾರೆ ಎನ್ನಲಾಗಿದೆ.

ಇಂದು ಬಿಜಿಎಸ್ ಆಸ್ಪತ್ರೆಯಿಂದ ಅವರು ಡಿಸ್ಚಾರ್ಜ್ ಪ್ರಕ್ರಿಯೆ ಏನೂ ಮಾಡಿಲ್ಲ ಎನ್ನಲಾಗಿದೆ. ಹೀಗಾಗಿ ಅವರು ಕೋರ್ಟ್ ಗೆ ತೆರಳಿ ಮತ್ತೆ ಆಸ್ಪತ್ರೆಗೆ ಬರುತ್ತಾರಾ ಅಥವಾ ಮನೆಗೆ ತೆರಳುತ್ತಾರಾ ಎನ್ನುವುದು ಖಚಿತವಾಗಿಲ್ಲ.

ಆದರೆ ಮೊನ್ನೆಯಷ್ಟೇ ಶಸ್ತ್ರಚಿಕಿತ್ಸೆಯೇ ಗತಿ ಎನ್ನಲಾಗಿತ್ತು. ಆದರೆ ಇಂದು ಅವರು ಆರಾಮವಾಗಿಯೇ ನಡೆದುಕೊಂಡು ಕಾರಿನತ್ತ ತೆರಳಿದ್ದಾರೆ. ಅಲ್ಲದೆ ಕಾನೂನು ಪ್ರಕ್ರಿಯೆಗೆ ಖುದ್ದಾಗಿ ಹಾಜರಾಗುತ್ತಿದ್ದಾರೆ.

ಇದೀಗ ಮಧ್ಯಂತರ ಜಾಮೀನು ವಿಚಾರದಲ್ಲಿ ಶಸ್ತ್ರಚಿಕಿತ್ಸೆ ನೆಪ ಹೇಳಿದ್ದ ದರ್ಶನ್ ಈಗ ಸರ್ಜರಿ ಮಾಡಿಸದೇ ಇರುವುದರಿಂದ ಮುಂದೆ ಇದನ್ನು ಪೊಲೀಸರು ಪ್ರಶ್ನೆ ಮಾಡಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಸ್ವಾತಂತ್ರ್ಯಕ್ಕೆ ದಿನಕ್ಕೆ ಪ್ರಧಾನಿ ಮೋದಿ ಏನು ಭಾಷಣ ಮಾಡಬೇಕು, ನೀವೇ ನಿರ್ಧರಿಸಲು ಇಲ್ಲಿದೆ ಅವಕಾಶ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

ಮುಂದಿನ ಸುದ್ದಿ
Show comments