Webdunia - Bharat's app for daily news and videos

Install App

ದರ್ಶನ್ ಲಮಾಣಿ ಬಂಧನ ಪ್ರಕರಣ; ಸಿಸಿಬಿ ಅಧಿಕಾರಿಗಳ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

Webdunia
ಸೋಮವಾರ, 16 ನವೆಂಬರ್ 2020 (11:41 IST)
ಬೆಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.

ದರ್ಶನ್ ಗೆ ಮತ್ತೇರಿಸಿ ಲಾಭವನ್ನು ಪಡೆಯುತ್ತಿದ್ದ ಗ್ಯಾಂಗ್ ಡ್ರಗ್ಸ್ ದಂಧೆ, ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಬಳಕೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ದರ್ಶನ್ ಜೊತೆ ಒಟ್ಟು 9 ಜನರ ಗ್ಯಾಂಗ್ ಬಂಧಿಸಲಾಗಿತ್ತು. 9 ಆರೋಪಿಗಳ ಪೈಕಿ ನಾಲ್ವರು ದರ್ಶನ್ ಗೆ ಸ್ನೇಹಿತರಾಗಿದ್ದರು. ದರ್ಶನ್ ಗೆ ಮತ್ತೇರಿಸಿ ವ್ಯವಹಾರಕ್ಕೆ ಬಳಸಿಕೊಳ್ತಿದ್ದ ಮಾಹಿತಿ  ಬಹಿರಂಗಗೊಂಡಿದೆ. ಹೀಗಾಗಿ ದರ್ಶನ್ ಡ್ರಗ್ಸ್ ಸೇವನೆ ಆಯಾಮದಲ್ಲಿ ತನಿಖ ನಡೆಸಲಾಗುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments