Webdunia - Bharat's app for daily news and videos

Install App

ಬರ್ತ್ ಡೇಗೆ ಕೇಕ್ ಬೇಡ ಧವಸ, ಧಾನ್ಯ ಕೊಡಿ: ಡಿ ಬಾಸ್ ದರ್ಶನ್ ಅಭಿಮಾನಿ

Webdunia
ಸೋಮವಾರ, 20 ಜನವರಿ 2020 (10:11 IST)
ಬೆಂಗಳೂರು: ಕಳೆದ ವರ್ಷ ಸರಳ ಹುಟ್ಟುಹಬ್ಬ ಮಾಡಿ ಎಲ್ಲರಿಗೂ ಮಾದರಿಯಾಗಿದ್ದರು. ಈ ಬಾರಿಯೂ ಅದೇ ರೀತಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ದರ್ಶನ್ ಅಭಿಮಾನಿಗಳು ಕರೆ ನೀಡಿದ್ದಾರೆ.


ಬರ್ತ್ ಡೇಗೆ ಕೇಕ್, ಹಾರ ತಂದು ದುಡ್ಡು ದಂಡ ಮಾಡುವ ಬದಲು ದವಸ, ಧಾನ್ಯ ತನ್ನಿ. ಇದನ್ನು ಬಡವರಿಗೆ, ಅಗತ್ಯವಿದ್ದವರಿಗೆ ಹಂಚುವ ಕೆಲಸ ಮಾಡೋಣ ಎಂದಿದ್ದಾರೆ.

‘ಬರ್ತ್ ಡೇಗೆ ಹಾರ, ಕೇಕ್ ಏನೂ ತರಬೇಡಿ. ಅದರ ಬದಲು ನಿಮ್ಮ ಕೈಲಾಗುವಷ್ಟು ಅಕ್ಕಿ, ಸಕ್ಕರೆ, ಬೇಳೆ ಮುಂತಾದ ಅಗತ್ಯ ವಸ್ತುಗಳನ್ನು ತನ್ನಿ. ಇದನ್ನು ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ನಮ್ಮದು’ ಎಂದು ದರ್ಶನ್ ಮನವಿ ಮಾಡಿದ್ದಾರೆ. ಕಳೆದ ವರ್ಷವೂ ದರ್ಶನ್ ಇದೇ ರೀತಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಈ ವರ್ಷವೂ ಅದನ್ನೇ ಮಾಡಿ ನಿಜವಾದ ಹೀರೋ ಎನಿಸಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

ಮುಂದಿನ ಸುದ್ದಿ
Show comments