Webdunia - Bharat's app for daily news and videos

Install App

ಬರ್ತ್ ಡೇಗೆ ಕೇಕ್ ಬೇಡ ಧವಸ, ಧಾನ್ಯ ಕೊಡಿ: ಡಿ ಬಾಸ್ ದರ್ಶನ್ ಅಭಿಮಾನಿ

Webdunia
ಸೋಮವಾರ, 20 ಜನವರಿ 2020 (10:11 IST)
ಬೆಂಗಳೂರು: ಕಳೆದ ವರ್ಷ ಸರಳ ಹುಟ್ಟುಹಬ್ಬ ಮಾಡಿ ಎಲ್ಲರಿಗೂ ಮಾದರಿಯಾಗಿದ್ದರು. ಈ ಬಾರಿಯೂ ಅದೇ ರೀತಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ದರ್ಶನ್ ಅಭಿಮಾನಿಗಳು ಕರೆ ನೀಡಿದ್ದಾರೆ.


ಬರ್ತ್ ಡೇಗೆ ಕೇಕ್, ಹಾರ ತಂದು ದುಡ್ಡು ದಂಡ ಮಾಡುವ ಬದಲು ದವಸ, ಧಾನ್ಯ ತನ್ನಿ. ಇದನ್ನು ಬಡವರಿಗೆ, ಅಗತ್ಯವಿದ್ದವರಿಗೆ ಹಂಚುವ ಕೆಲಸ ಮಾಡೋಣ ಎಂದಿದ್ದಾರೆ.

‘ಬರ್ತ್ ಡೇಗೆ ಹಾರ, ಕೇಕ್ ಏನೂ ತರಬೇಡಿ. ಅದರ ಬದಲು ನಿಮ್ಮ ಕೈಲಾಗುವಷ್ಟು ಅಕ್ಕಿ, ಸಕ್ಕರೆ, ಬೇಳೆ ಮುಂತಾದ ಅಗತ್ಯ ವಸ್ತುಗಳನ್ನು ತನ್ನಿ. ಇದನ್ನು ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ನಮ್ಮದು’ ಎಂದು ದರ್ಶನ್ ಮನವಿ ಮಾಡಿದ್ದಾರೆ. ಕಳೆದ ವರ್ಷವೂ ದರ್ಶನ್ ಇದೇ ರೀತಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಈ ವರ್ಷವೂ ಅದನ್ನೇ ಮಾಡಿ ನಿಜವಾದ ಹೀರೋ ಎನಿಸಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments