Webdunia - Bharat's app for daily news and videos

Install App

ಮೇಲುಕೋಟೆಯಲ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಕೆಸ್ ಪುಟ್ಟಣ್ಣಯ್ಯ ಸ್ಥಾನದಲ್ಲಿ ದರ್ಶನ್ ಸ್ಪರ್ಧೆ!

Webdunia
ಮಂಗಳವಾರ, 6 ಮಾರ್ಚ್ 2018 (09:26 IST)
ಮಂಡ್ಯ: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಮೇಲುಕೋಟೆ ವಿಧಾನಸಭೆ ಕ್ಷೇತ್ರದಲ್ಲಿ ದರ್ಶನ್  ಸ್ಪರ್ಧಿಸಲಿರುವುದು ಬಹುತೇಕ ಖಚಿತವಾಗಿದೆ.

ಆದರೆ ಇದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಲ್ಲ. ಮೊನ್ನೆಯಷ್ಟೇ ತೀರಿಕೊಂಡ ಕರ್ನಾಟಕ ಸರ್ವೋದಯ ಪಕ್ಷದ ನಾಯಕ, ರೈತ ನಾಯಕ ಕೆಎಸ್ ಪುಟ್ಟಣ್ಣಯ್ಯ ಪುತ್ರ ದರ್ಶನ್ ಪುಟ್ಟಣ್ಣಯ್ಯ.

ದರ್ಶನ್ ತಮ್ಮ ತಂದೆಯ ಕ್ಷೇತ್ರದಲ್ಲಿ, ತಂದೆಯ ಪಕ್ಷದಿಂದ ಸ್ಪರ್ಧಿಸಲಿರುವುದು ಬಹುತೇಕ ಖಚಿತವಾಗಿದೆ. ಒಂದು ವೇಳೆ ದರ್ಶನ್ ಚುನಾವಣೆಗೆ ನಿಂತರೆ ಕಾಂಗ್ರೆಸ್ ಕೂಡಾ ಜೆಡಿಎಸ್ ಅಭ್ಯರ್ಥಿಯನ್ನು ಸೋಲಿಸಲು ತನ್ನ ಅಭ್ಯರ್ಥಿಯನ್ನು ಇಲ್ಲಿ ಕಣಕ್ಕಿಳಿಸದೇ ಬೆಂಬಲಿಸಲಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments