ನಾನು ಯಾರಿಗೂ ಮೋಸ ಮಾಡಿಲ್ಲ: ಅರುಣಾ ಕುಮಾರಿ

Webdunia
ಬುಧವಾರ, 14 ಜುಲೈ 2021 (19:53 IST)
ನನ್ನ ಮೇಲಿನ ಆರೋಪಗಳೆಲ್ಲವೂ ಸುಳ್ಳು. ಕಾನೂನಿನ ಪ್ರಕಾರ ಸಾಬೀತಾದ್ರೆ ಶಿಕ್ಷೆ ಅನುಭವಿಸ್ತೀನಿ ಎಂದು 25 ಕೋಟಿ ಸಾಲದ ನೆಪದಲ್ಲಿ ನಟ ದರ್ಶನ್ ಅವರನ್ನು ವಂಚಿಸಲು ಯತ್ನಿಸಿದ ಪ್ರಕರಣ ಆರೋಪಿ ಅರುಣಾ ಕುಮಾರಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ನಿಜಕ್ಕೂ ಅನ್ಯಾಯವಾಗಿದೆ. ಹೆಣ್ಣು ನಾನು ಬಿಟ್ಟು ಬಿಡಿ. ನಾನು ಯಾರಿಂದಲೂ 25 ಲಕ್ಷ ಪಡೆದಿಲ್ಲ ಎಂದು ಉದ್ಯಮಿ ನಾಗವರ್ಧನ್ ಆರೋಪ ತಳ್ಳಿ ಹಾಕಿದರು.
ದರ್ಶನ್ ಬಗ್ಗೆ ಮಾತನಾಡೋಕೆ ಯೋಗ್ಯತೆಯಿಲ್ಲ. ಅವರ ಮನೆಗೆ ಹೋಗಿದ್ದು ಮಾಧ್ಯಮಗಳಿಗೆ ಹೇಳಬೇಕಿಲ್ಲ. ಎರಡು ದಿನ ಕಾಯಿರಿ. ಎಲ್ಲಾ ಹೊರಗೆ ಬರುತ್ತೆ. ನನಗೆ ಅನ್ಯಾಯ ಆಗಿದ್ದು, ಕಾನೂನಿಡಿ ಉಮಾಪತಿ ವಿರುದ್ಧ ಹೋರಾಟ ನಡೆಸುತ್ತೇನೆ ಎಂದು ಅವರು ಹೇಳಿದರು.
ಮೊದಲೇ ನನ್ನ ಆರೋಗ್ಯ ಸ್ಥಿತಿ ಚೆನ್ನಾಗಿಲ್ಲ. ಪ್ರೂವ್ ಆಗೋವರೆಗೂ ಕಾಯಿರಿ. ನನಗೆ ಎಲ್ಲವನ್ನು ಹೇಳುವ ಅಗತ್ಯವಿಲ್ಲ. ನಾಗವರ್ಧನ್ ಯಾರು ಎಂಬುದೇ ನನಗೆ ಗೊತ್ತಿಲ್ಲ. ನಾನು ಸುಳ್ಳು ಹೇಳಿದ್ದರೆ ಶಿಕ್ಷೆಯಾಗಲಿ ಎಂದು ಅರುಣಾ ಕುಮಾರಿ ಸವಾಲು ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಮಳೆ

ಎದುರೇ ಬಂದರೂ ಮುಖವೂ ನೋಡಲಿಲ್ಲ: ಸಿದ್ದರಾಮಯ್ಯಗೂ ಡಿಕೆಗೂ ಏನಾಯ್ತು Video

ಕರಾವಳಿ ಭಾಗದಲ್ಲಿ ಮಳೆಗಾಲದಲ್ಲಿ ಮಾತ್ರ ಸಿಗುವ ಕಲ್ಲು ಅಣಬೆ ಆರೋಗ್ಯ ಪ್ರಯೋಜನ ನಿಮಗೆ ತಿಳಿದಿದೆಯಾ

ಇನ್ಮುಂದೆ ಸರ್ಕಾರಿ ಅಧಿಕಾರಿಗಳು ಸಿಬ್ಬಂದಿಗಳು 10ರೊಳಗೆ ಆಫೀಸ್‌ಗೆ ಬರ್ಬೇಕು: ಡಿಕೆ ಶಿವಕುಮಾರ್‌ ಖಡಕ್ ಸೂಚನೆ

ನಾನು ರಾಮಲಿಂಗಾರೆಡ್ಡಿಗೆ ಮಾತು ಕೊಟ್ಟಿದ್ದು ನಿಜ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ