ದರ್ಶನ್ ಈ ಕೆಲ್ಸ ಮಾಡ್ತಿದ್ದರೆ ಇಂದು ಜೈಲಲ್ಲಿ ಇರ್ತಿರ್ಲಿಲ್ಲ: ಬಿಸಿ ಪಾಟೀಲ್

Sampriya
ಶುಕ್ರವಾರ, 5 ಜುಲೈ 2024 (19:16 IST)
Photo Courtesy X
ಚಿತ್ರದುರ್ಗ: ಡಿ ಗ್ಯಾಂಗ್‌ನಿಂದ ಹತ್ಯೆಯಾದ ಚಿತ್ರದುರ್ಗಾದ ರೇಣುಕಾಸ್ವಾಮಿ ಕುಟುಂಬವನ್ನು ಮಾಜಿ ಸಚಿವ, ನಟ ಬಿಸಿ ಪಾಟೀಲ್ ಭೇಟಿಯಾಗಿ ಮೃತನ ಪೋಷಕರಿಗೆ ಸಾಂತ್ವನ ಹೇಳಿದರು.

ನಂತರ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಿ, ಯಾರೇ ತಪ್ಪಿತಸ್ಥರಿದ್ದರೂ ಅವರಿಗೆ ಶಿಕ್ಷಯಾಗಲಿ. ಕಾನೂನಿಗಿಂತ ಯಾರು ದೊಡ್ಡವರಲ್ಲ. ಇನ್ನೂ ಮೃತನ ಪತ್ನಿಗೆ ಉದ್ಯೋಗ ಕೊಡಬೇಕೆಂದು ಆಗ್ರಹಿಸಿದರು.  

ಇಲ್ಲಿ ರೇಣುಕಾಸ್ವಾಮಿ ವಿರುದ್ಧ ಪೊಲೀಸರಿಗೆ ದರ್ಶನ್ ಅವರು ಒಂದು ಕರೆ ಮಾಡಿ ದೂರು ನೀಡುತ್ತಿದ್ದರೆ ಎಲ್ಲ ಸಮಸ್ಯೆಯೂ ಬಗೆಹರಿಯುತ್ತಿತ್ತು. ಕೊಲೆ ನಡೆಸುವ ಮಟ್ಟಗೆ ಹೋಗಿರುವುದು ದೊಡ್ಡ ತಪ್ಪು. ದರ್ಶನ್ ಅವರು ಒಳ್ಳೆಯ ವ್ಯಕ್ತಿ, ಒಳ್ಳೆಯ ನಟರಾಗಿದ್ದಾರೆ. ಪ್ರಕರಣ ಕೋರ್ಟ್‌ನಲ್ಲಿದ್ದು  ತನಿಖೆ ಆದ್ಮೇಲೆ ಸತ್ಯ ಏನೆಂದು ಗೊತ್ತಾಗುತ್ತದೆ ಎಂದರು.

ಇನ್ನು ದರ್ಶನ್ ಅವರನ್ನು ಬ್ಯಾನ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದೆಲ್ಲ ಫಿಲ್ಮ್ ಚೆಂಬರ್‌ಗೆ ಬಿಟ್ಟಿದ್ದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments