Webdunia - Bharat's app for daily news and videos

Install App

ದಸರಾ ಅದ್ಧೂರಿ: ಸರಕಾರದ ವಿರುದ್ಧ ಬಿಜೆಪಿ ಸಂಸದ ಗರಂ

Webdunia
ಭಾನುವಾರ, 29 ಸೆಪ್ಟಂಬರ್ 2019 (17:45 IST)
ಸರಳವಾಗಿ ಆಚರಿಸಿಬೇಕಿದ್ದ ದಸರಾವನ್ನು ಅದ್ಧೂರಿಯಾಗಿ ಆಚರಣೆ ಮಾಡ್ತಿರೋದಕ್ಕೆ ಸಂಸದರೊಬ್ಬರೂ ಬಹಿರಂಗವಾಗಿ ಅಸಮಧಾನ ಹೊರಹಾಕೋ ಮೂಲಕ ಸರಕಾರಕ್ಕೆ ಚಾಟಿ ಬೀಸಿದ್ದಾರೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನೆರೆ ಪರಿಸ್ಥಿತಿ ವಿಪರೀತವಾಗಿದೆ. ಇಂಥ ಪರಿಸ್ಥಿತಿಯಲ್ಲಿ ದಸರಾ ಅದ್ಧೂರಿ, ಸಂಭ್ರಮದಿಂದ ಆಚರಣೆ ಮಾಡ್ತಿರೋದು ಸರಿಯಲ್ಲ. ಹೀಗಂತ ಸಂಸದ ಶ್ರೀನಿವಾಸ ಪ್ರಸಾದ್ ಬೇಸರ ಹೊರಹಾಕಿದ್ದಾರೆ.

ನನ್ನ ಮನಸ್ಸಿನಂತೆ ನಾನು ನಡೆದುಕೊಳ್ಳುತ್ತೇನೆ. ಮಾನವೀಯತೆ ದೃಷ್ಟಿಯಿಂದ ದಸರಾದಲ್ಲಿ ಪಾಲ್ಗೊಳ್ಳುತ್ತಿಲ್ಲ ಅಂತ ಹೇಳಿದ್ದಾರೆ.
ಜನರು ಕಷ್ಟದಲ್ಲಿದ್ದಾರೆ.

ಪ್ರವಾಹ ಜನರನ್ನು ತೊಂದರೆಗೆ ಸಿಲುಕಿಸಿದೆ. ಇಂತಹ ಸನ್ನಿವೇಶದಲ್ಲಿ ಕಷ್ಟದಲ್ಲಿರೋ ಜನರಿಗೆ ಸ್ಪಂದಿಸಬೇಕು. ಹಾಗಂತ ದಸರಾ ನಿಲ್ಲಸಬೇಕು ಅಂತ ಹೇಳುತ್ತಿಲ್ಲ ಅಂತೆಲ್ಲಾ ಸಂಸದ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments