Webdunia - Bharat's app for daily news and videos

Install App

ಚಂದದ ರಂಗೋಲಿ ಬಿಡಿಸಿ ಮಹಿಳಾ ದಸರಾಗೆ ಚಾಲನೆ ನೀಡಿದ ಸಚಿವೆ ಉಮಾಶ್ರೀ

Webdunia
ಗುರುವಾರ, 21 ಸೆಪ್ಟಂಬರ್ 2017 (12:07 IST)
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ – 2017ರ ಮಹಿಳಾ ದಸರಾ ಕಾರ್ಯಕ್ರಮದ ಅಂಗವಾಗಿ ಮಹಿಳೆಯರಿಗಾಗಿ ಮೈಸೂರು ಅರಮನೆಯ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗದ ಆವರಣದಲ್ಲಿ ರಂಗೋಲಿ ಸ್ಫರ್ಧೆ ಏರ್ಪಡಿಸಲಾಗಿತ್ತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ರಂಗೋಲಿ ಬಿಡಿಸುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು. ಈ ರಂಗೋಲಿ ಸ್ಪರ್ಧೆಯಲ್ಲಿ ವಯಸ್ಸಿನ ಅಂತರವಿಲ್ಲದೆ 85 ಜನ ಮಹಿಳಾ ಮಣಿಗಳು ಭಾಗವಹಿಸಿದ್ದು, ವಿವಿಧ ವಿನ್ಯಾಸದ ಅಂಬಾರಿ ಹೊತ್ತ ಆನೆ, ಗಡಿ ಕಾಯುತ್ತಿರುವ ಹೆಮ್ಮೆಯ ಯೋಧರಿಗೆ ನಮನ, ನೀರು ಉಳಿಸಿ ಹಾಗೂ ಹೆಣ್ಣು ಭ್ರೂಣ ಹತ್ಯೆ ಮಾಡಬೇಡಿ ಎಂಬ ಸಂದೇಶ ಸಾರುವ ತರಹೇವಾರಿ ಬಣ್ಣ ಬಣ್ಣದ ಚಿತ್ತಾಕರ್ಷಕ ರಂಗೋಲಿಗಳು ಎಲ್ಲರ ಗಮನ ಸೆಳೆದವು.

ಇನ್ನುಳಿದ ಕೆಲ ಆಕರ್ಷಕ ರಂಗೋಲಿಗಳು ಜನರ ಮೆಚ್ಚುಗೆ ಪಡೆದವು. ಅಂದ ಚಂದದ ರಂಗೋಲಿ ಮುಂದೆ ನಿಂತು ಜನರು ಸೆಲ್ಫೀ ಕ್ಲಿಕ್ಕಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರೇ ಇಂದಿನ ಹವಾಮಾನದ ಬಗ್ಗೆ ಎಚ್ಚರ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಮುಂದಿನ ಸುದ್ದಿ
Show comments