Webdunia - Bharat's app for daily news and videos

Install App

ದಶಪಥ ಹೆದ್ದಾರಿ 2025ರ ಆಗಸ್ಟ್ ವೇಳೆಗೆ ಸಿದ್ಧ : ಗಡ್ಕರಿ

Webdunia
ಸೋಮವಾರ, 26 ಡಿಸೆಂಬರ್ 2022 (08:20 IST)
ಬೆಂಗಳೂರು : ನೆಲಮಂಗಲ-ತುಮಕೂರು ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯನ್ನು 10 ಪಥದ ಹೆದ್ದಾರಿಯನ್ನಾಗಿ ವಿಸ್ತರಿಸುವ ಯೋಜನೆಯ ಮೊದಲ ಹಂತದ ಕಾಮಗಾರಿ ನಡೆಯುತ್ತಿದ್ದು,
 
ಇದು 2025ರ ಆಗಸ್ಟ್ ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಸುಮಾರು 844 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು-ತುಮಕೂರು ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು, 44.04 ಕಿ.ಮೀ ದೂರದ ಹೆದ್ದಾರಿ 3 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ರಾಜ್ಯಸಭಾ ಅಧಿವೇಶನದಲ್ಲಿ ಮಾತನಾಡಿದ ಗಡ್ಕರಿ, ರಾಷ್ಟ್ರೀಯ ಹೆದ್ದಾರಿ 48ರ 29.5 ಕಿ.ಮೀ ನಿಂದ 75 ಕಿ.ಮೀ ವರೆಗಿನ ತುಮಕೂರು ಬೈಪಾಸ್ ಸೇರಿದಂತೆ ನೆಲಮಂಗಲದಿಂದ ತುಮಕೂರು ಭಾಗದ 6 ಪಥಗಳನ್ನು 2 ಹಂತಗಳಾಗಿ ವಿಂಗಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಹಠಾತ್ ಪ್ರವಾಹಕ್ಕೆ ನಲುಗಿದ ನೇಪಾಳದ ಪ್ರಧಾನಿ ಜತೆ ನರೇಂದ್ರ ಮೋದಿ ಮಾತುಕತೆ

ಮುಂದಿನ ಸುದ್ದಿ
Show comments