ದತ್ತ ಜಯಂತಿಗೆ ಸಡಗರದ ಚಾಲನೆ

Webdunia
ಬುಧವಾರ, 12 ಡಿಸೆಂಬರ್ 2018 (14:55 IST)
ದತ್ತ ಜಯಂತಿಗೆ ದತ್ತ ಮಾಲೆಧರಿಸುವುದರ ಮೂಲಕ ಚಾಲನೆ ನೀಡಲಾಗಿದೆ.

ರಾಜ್ಯದ್ಯಂತ ದತ್ತ ಮಾಲೆ ಧರಿಸಲಿರುವ ದತ್ತ ಭಕ್ತರು ಸಂಚಾರ ಮಾಡಲಿದ್ದಾರೆ. ಸುಮಾರು 10 ದಿನಗಳ ಕಾಲ ಮಾಲೆ ಧರಿಸಿ ವ್ರತಾಚರಣೆ ಮಾಡಲಿರುವ ದತ್ತ ಭಕ್ತರು ರಾಜ್ಯದ್ಯಂತ ಸಂಚರಿಸಲಿದ್ದಾರೆ.

ಮಾತೆಯರಿಂದ 20ರಂದು ಅನುಸೂಯ ಜಯಂತಿ ನಡೆಯಲಿದೆ. 21 ಕ್ಕೆ ಚಿಕ್ಕಮಗಳೂರು ನಗರಾದ್ಯಂತ ಸಂಕೀರ್ತನ ಯಾತ್ರೆ ನಡೆಯಲಿದೆ. ಡಿ. 22 ರಂದು ದತ್ತ ಮಾಲಾಧಾರಿಗಳಿಂದ ದತ್ತ ಪಾದುಕೆ ದರ್ಶನ ಕಾರ್ಯಕ್ರಮ ನಡೆಯಲಿದೆ.  
ಹೋಮ, ಹವನ, ಪೂಜೆಯೊಂದಿಗೆ ದತ್ತ ಪಾದುಕೆ ದರ್ಶನ ಪಡೆಯಲಾಗುತ್ತದೆ.  

ಶ್ರೀ ಇನಾಂ ಗುರು ದತ್ತಾತ್ರೇಯ ಬಾಬ ಬುಡನ್‌ಗಿರಿ ಪೀಠದಲ್ಲಿ ನಡೆಯಿಲ್ಲಿರುವ ದತ್ತ ಜಯಂತಿಯ ಅಂಗವಾಗಿ  ರಥಯಾತ್ರೆಗೆ ಚಾಲನೆಯನ್ನೂ ನೀಡಲಾಗುತ್ತಿರುವುದು ವಿಶೇಷ.  ಚಿಕ್ಕಮಗಳೂರು ಜಿಲ್ಲಾದ್ಯಂತ ದತ್ತ ರಥಯಾತ್ರೆ ಸಂಚರಿಸಲಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments