Webdunia - Bharat's app for daily news and videos

Install App

ದತ್ತ ಜಯಂತಿಗೆ ಸಡಗರದ ಚಾಲನೆ

Webdunia
ಬುಧವಾರ, 12 ಡಿಸೆಂಬರ್ 2018 (14:55 IST)
ದತ್ತ ಜಯಂತಿಗೆ ದತ್ತ ಮಾಲೆಧರಿಸುವುದರ ಮೂಲಕ ಚಾಲನೆ ನೀಡಲಾಗಿದೆ.

ರಾಜ್ಯದ್ಯಂತ ದತ್ತ ಮಾಲೆ ಧರಿಸಲಿರುವ ದತ್ತ ಭಕ್ತರು ಸಂಚಾರ ಮಾಡಲಿದ್ದಾರೆ. ಸುಮಾರು 10 ದಿನಗಳ ಕಾಲ ಮಾಲೆ ಧರಿಸಿ ವ್ರತಾಚರಣೆ ಮಾಡಲಿರುವ ದತ್ತ ಭಕ್ತರು ರಾಜ್ಯದ್ಯಂತ ಸಂಚರಿಸಲಿದ್ದಾರೆ.

ಮಾತೆಯರಿಂದ 20ರಂದು ಅನುಸೂಯ ಜಯಂತಿ ನಡೆಯಲಿದೆ. 21 ಕ್ಕೆ ಚಿಕ್ಕಮಗಳೂರು ನಗರಾದ್ಯಂತ ಸಂಕೀರ್ತನ ಯಾತ್ರೆ ನಡೆಯಲಿದೆ. ಡಿ. 22 ರಂದು ದತ್ತ ಮಾಲಾಧಾರಿಗಳಿಂದ ದತ್ತ ಪಾದುಕೆ ದರ್ಶನ ಕಾರ್ಯಕ್ರಮ ನಡೆಯಲಿದೆ.  
ಹೋಮ, ಹವನ, ಪೂಜೆಯೊಂದಿಗೆ ದತ್ತ ಪಾದುಕೆ ದರ್ಶನ ಪಡೆಯಲಾಗುತ್ತದೆ.  

ಶ್ರೀ ಇನಾಂ ಗುರು ದತ್ತಾತ್ರೇಯ ಬಾಬ ಬುಡನ್‌ಗಿರಿ ಪೀಠದಲ್ಲಿ ನಡೆಯಿಲ್ಲಿರುವ ದತ್ತ ಜಯಂತಿಯ ಅಂಗವಾಗಿ  ರಥಯಾತ್ರೆಗೆ ಚಾಲನೆಯನ್ನೂ ನೀಡಲಾಗುತ್ತಿರುವುದು ವಿಶೇಷ.  ಚಿಕ್ಕಮಗಳೂರು ಜಿಲ್ಲಾದ್ಯಂತ ದತ್ತ ರಥಯಾತ್ರೆ ಸಂಚರಿಸಲಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments