Webdunia - Bharat's app for daily news and videos

Install App

ಅ. 28ಕ್ಕೆ ದತ್ತಪೀಠ ಚಲೋ

Webdunia
ಭಾನುವಾರ, 7 ಅಕ್ಟೋಬರ್ 2018 (18:05 IST)
ಹಿಂದುಗಳಿಗೆ ಸಂಪೂರ್ಣ ದತ್ತ ಪೀಠ ಒಪ್ಪಿಸಲು ಆಗ್ರಹಿಸಿ 28ಕ್ಕೆ ದತ್ತಪೀಠ ಚಲೋ ಹಮ್ಮಿಕೊಳ್ಳಲಾಗಿದೆ. ಹೀಗಂತ ಶ್ರೀರಾಮಸೇನೆ ಮುಖ್ಯಸ್ಥ ಹೇಳಿದ್ದಾರೆ.

ದಾವಣಗೆರೆಯಲ್ಲಿ ಶ್ರೀ ರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದು, ರಾಜ್ಯಾದ್ಯಂತ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೆ.25ಕ್ಕೆ ಹೋರಾಟ ನಡೆಯಲಿದೆ ಎಂದರು.

ಇನ್ನು ಶಬರಿಮಲೈಗೆ ಮಹಿಳೆಯರ ಪ್ರವೇಶ ಹಿನ್ನಲೆ ಧಾರ್ಮಿಕ ಸೂಕ್ಷ್ಮತೆಗೆ ವ್ಯತಿರಿಕ್ತ ತೀರ್ಪು ಬಂದಿದೆ ಎಂದ ಅವರು,
ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಧಾರ್ಮಿಕ ಆಚರಣೆಗೆ ಅನುವು ಮಾಡಲಿ ಎಂದು ಆಗ್ರಹಿಸಿದರು.

ಗೌರಿ ಲಂಕೇಶ್ ಹತ್ಯೆ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿದ್ದು, ಸರ್ಕಾರಕ್ಕೆ ಹಿಂದುಗಳು ಟಾರ್ಗೆಟ್ ಆಗಿದ್ದಾರೆ. ಹತ್ಯೆಯಾದ ದಿನ ಆರ್ ಎಸ್ ಎಸ್ ಕೈವಾಡ ಇದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ರಾಹುಲ್ ಗಾಂಧಿಯವರೆ ನೀವೇನು ಡಿವೈಎಸ್ಪಿನಾ? ರಾಹುಲ್ ಗಾಂಧಿ ಅಣತೆಯಂತೆ ಸರ್ಕಾರ ಹಿಂದುಗಳನ್ನು ಟಾರ್ಗೆಟ್ ಮಾಡಿದೆ.

ಎಸ್ ಐಟಿಯಿಂದ ಹಿಂದೂ ಸಂಘಟನೆಗಳ ಸಿಕ್ಕಿಸುವ ಹುನ್ನಾರ ನಡೆದಿದೆ. ಆರೋಪಿಗೆ ಚಿತ್ರಹಿಂಸೆ ನೀಡಿ ತಪ್ಪು ಒಪ್ಪಿಕೊಳ್ಳುವಂತೆ ಒತ್ತಡ ಹೇರಲಾಗುತ್ತಿದೆ. 25 ಲಕ್ಷ  ರೂ. ಆಮಿಷ ಮೂಲಕ ದಿಕ್ಕು ತಪ್ಪಿಸುವ ಹುನ್ನಾರ ನಡೆದಿದೆ.
ಆಮೀಷ ನೀಡಿದ ಅಧಿಕಾರಿಗಳನ್ನು ವಜಾ ಮಾಡಲಿ ಎಂದು ದಾವಣಗೆರೆಯಲ್ಲಿ ಪ್ರಮೋದ್ ಮುತಾಲಿಕ್ ಆಗ್ರಹ ಮಾಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments