Webdunia - Bharat's app for daily news and videos

Install App

ಅತ್ತೆ ಸಾಯಿಸಲು ಮಾತ್ರೆ ಕೊಡಿ ಎಂದು ಕೇಳಿದ್ದ ಪ್ರಕರಣ: ಹೊಸ ವಿಚಾರ ಬಯಲು

Krishnaveni K
ಗುರುವಾರ, 20 ಫೆಬ್ರವರಿ 2025 (11:42 IST)
ಬೆಂಗಳೂರು: ನನ್ನ ಅತ್ತೆ ಕಾಟ ತಡೆಯಲಾಗುತ್ತಿಲ್ಲ, ಸಾಯಿಸಲು ಮಾತ್ರೆ ಕೊಡಿ ಎಂದು ಸೊಸೆಯೊಬ್ಬಳು ವೈದ್ಯರಿಗೆ ಮೆಸೇಜ್ ಮಾಡಿದ್ದ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ ಹೊಸ ವಿಚಾರ ಬಯಲಾಗಿದೆ.

ಬೆಂಘಳೂರಿನ ವೈದ್ಯ ಸುನಿಲ್ ಕುಮಾರ್ ಎಂಬವರು ತಮ್ಮ ವ್ಯಾಟ್ಸಪ್ ಗೆ ಮೆಸೇಜ್ ಮಾಡಿ ನನ್ನ ಅತ್ತೆಯನ್ನು ಸಾಯಿಸಲು ಮಾತ್ರೆ ಕೊಡಿ ಎಂದು ಕೇಳಿದ್ದಾಗಿ ಪೊಲೀಸರಿಗೆ ದೂರು ನೀಡಿದ್ದರು. ವೈದ್ಯರು ನಿರಾಕರಿಸಿದಾಗ ಅವರ ನಂಬರ್ ಬ್ಲಾಕ್ ಮಾಡಿ ತನ್ನ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಳು.

ಇನ್ನು, ವೈದ್ಯರಿಗೆ ಈ ರೀತಿ ಮೆಸೇಜ್ ಮಾಡಿದ ಮಹಿಳೆಯ ಜಾಡು ಹಿಡಿದು ಪೊಲೀಸರು ತನಿಖೆ ನಡೆಸಿದ್ದು ಕೊನೆಗೂ ಆಕೆಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ನಡೆಸಿದಾಗ ಮಹಿಳೆ ಅತ್ತೆಯ ಹೆಸರು ಹೇಳಿಕೊಂಡು ತನಗೇ ಆತ್ಮಹತ್ಯೆ ಮಾಡಿಕೊಳ್ಳಲು ಮಾತ್ರೆ ಕೇಳಿದ್ದಳು ಎಂಬುದು ಬಯಲಾಗಿದೆ.

ಮಹಿಳೆ ಖಿನ್ನತೆಯಿಂದ ಬಳಲುತ್ತಿದ್ದಳು. ಅತ್ತೆ ಜೊತೆಗೆ ಯಾವುದೇ ಕಿರಿಕ್ ಇರಲಿಲ್ಲ. ಆದರೆ ಖಿನ್ನತೆಯಿಂದ ಬಳಲುತ್ತಿದ್ದ ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ತನಗೇ ಮಾತ್ರೆ ಕೇಳಿದ್ದಳು ಎಂಬುದು ಪೊಲೀಸರ ತನಿಖೆಯಿಂದ ಬಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆದ ಪೊಲೀಸರು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಾಂಗ್ರೆಸ್ ಅವಧಿಯಲ್ಲಿ ಮಿತಿಮೀರಿದೆ ಕಮಿಷನ್: ನಮ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ರಿ ಆರ್ ಅಶೋಕ್ ಆಕ್ರೋಶ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments