Webdunia - Bharat's app for daily news and videos

Install App

ಅತ್ತೆಯನ್ನು ಕೊಲ್ಲಲು ಮಾತ್ರೆ ಕೊಡಿ: ಮೆಸೇಜ್ ನೋಡಿ ವೈದ್ಯ ಶಾಕ್

Krishnaveni K
ಬುಧವಾರ, 19 ಫೆಬ್ರವರಿ 2025 (10:13 IST)
ಬೆಂಗಳೂರು: ಮನೆ ಎಂದ ಮೇಲೆ ಅತ್ತೆ, ಸೊಸೆ ಜಗಳ ಸಾಮಾನ್ಯ. ಆದರೆ ಇಲ್ಲೊಬ್ಬ ಸೊಸೆ, ಅತ್ತೆಯನ್ನು ಕೊಲ್ಲಲು ಮಾತ್ರೆ ಕೊಡಿ ಎಂದು ಮೆಸೇಜ್ ಮಾಡಿ ವೈದ್ಯರಿಗೇ ಶಾಕ್ ಕೊಟ್ಟಿದ್ದಾಳೆ.

ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನನ್ನ ಅತ್ತೆ ಜೊತೆಗೆ ನನಗೆ ಸಾಕಾಗಿ ಹೋಗಿದೆ. ಅವರನ್ನು ಕೊಲ್ಲಲು ಮಾತ್ರೆ ಕೊಡಿ. ಒಂದೆರಡು ಮಾತ್ರೆ ಹೆಚ್ಚು ಕೊಟ್ಟರೆ ಸಾಕಲ್ವೇ ಎಂದು ವೈದ್ಯ ಸುನಿಲ್ ಕುಮಾರ್ ಎಂಬವರಿಗೆ ವ್ಯಾಟ್ಸಪ್ ಮೆಸೇಜ್ ಮಾಡಿದ್ದಾಳೆ.

ಇದನ್ನು ನೋಡಿ ಡಾ ಸುನಿಲ್ ಕುಮಾರ್ ಶಾಕ್ ಆಗಿದ್ದಾರೆ. ಮಹಿಳೆಗೆ ಮರು ಸಂದೇಶ ಕಳುಹಿಸಿದ್ದ ವೈದ್ಯರು ಈ ರೀತಿ ಮಾಡುವುದು ತಪ್ಪು ಎಂದು ಬುದ್ಧಿ ಹೇಳುವ ಪ್ರಯತ್ನ ಮಾಡಿದ್ದಾರೆ. ಆದರೆ ಬಳಿಕ ಮಹಿಳೆ ವೈದ್ಯರ ಮೆಸೇಜ್ ಡಿಲೀಟ್ ಮಾಡಿ ನಂಬರ್ ಬ್ಲಾಕ್ ಮಾಡಿದ್ದಾಳೆ.

ತಕ್ಷಣವೇ ಡಾ ಸುನಿಲ್ ಕುಮಾರ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದೀಗ ಪೊಲೀಸರು ವೈದ್ಯರು ನೀಡಿದ ಮಾಹಿತಿ ಮೇರೆಗೆ ಮಹಿಳೆಯ ಪತ್ತೆಗೆ ಬಲೆ ಬೀಸಿದ್ದಾರೆ. ಸದ್ಯಕ್ಕೆ ಆಕೆಯ ನಂಬರ್ ಸ್ವಿಚ್ ಆಫ್ ಬರುತ್ತಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments