Webdunia - Bharat's app for daily news and videos

Install App

ಅತ್ತೆಯ ಕೊಲ್ಲಲು ಪ್ಲ್ಯಾನ್ ಮಾಡಿ ಸಿಕ್ಕಿ ಹಾಕಿಕೊಂಡ ಸೊಸೆ

Webdunia
ಗುರುವಾರ, 16 ಡಿಸೆಂಬರ್ 2021 (10:20 IST)
ಬೆಂಗಳೂರು: ಅತ್ತೆಗೆ ಊಟದಲ್ಲಿ ವಿಷ ಹಾಕಿ ಕೊಲ್ಲಲು ಪ್ಲ್ಯಾನ್ ಮಾಡಿದ್ದ ಸೊಸೆ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಇಂತಹದ್ದೊಂದು ಘಟನೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೆಲವು ದಿನಗಳ ಹಿಂದೆ ಇಡೀ ಕುಟುಂಬಸ್ಥರು ವಿಷಾಹಾರ ಸೇವಿಸಿ ಆಸ್ಪತ್ರೆಗೆ ಸೇರಿದ್ದರು. ಈ ಘಟನೆ ಅನುಮಾನ ಮೂಡಿಸಿತ್ತು. ಇದಾದ ಬಳಿಕ ಮತ್ತೆ ಸೊಸೆ ಆಯಿಷಾ ಎಂಬಾಕೆ ಅತ್ತೆಗೆ ಊಟದಲ್ಲಿ ಜಿರಳೆ ಔಷಧ ಹಾಕಿ ಕೊಲ್ಲಲು ಯೋಜನೆ ರೂಪಿಸಿದ್ದಳು. ಈ ಸಂಬಂಧ ಆಯಿಷಾ ತಾಯಿ ಜೊತೆ ಮಾತುಕತೆ ನಡೆಸಿರುವ ಅಡಿಯೋ ಬಹಿರಂಗವಾಗಿದೆ.

ಈ ಬಗ್ಗೆ ಇದೀಗ ಪತಿಯೇ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ಸೊಸೆ ಹಾಗೂ ಆಕೆಗೆ ಸಹಾಯ ಮಾಡಿದ ಆಕೆಯ ತಾಯಿ, ಕುಟುಂಬಸ್ಥರನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments