ಗಂಡನ ಮನೆ ಬಿಟ್ಟು ಬಂದ ಮಗಳು: ಮಗಳು, ಪತ್ನಿ ಮೇಲೆ ಹಲ್ಲೆ ನಡೆಸಿದ ಪತಿ

Webdunia
ಮಂಗಳವಾರ, 24 ಜುಲೈ 2018 (17:32 IST)
ಕ್ಷುಲಕ್ಕ ಕಾರಣಕ್ಕಾಗಿ ವ್ಯಕ್ತಿಯೊಬ್ಬ ಹೆತ್ತ‌  ಮಗಳು ಹಾಗೂ ಹೆಂಡತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ 
ಘಟನೆ ಹಳೇ ಹುಬ್ಬಳ್ಳಿಯ ಗೌಸಿಯಾ ಟೌನ್ ನಲ್ಲಿ ತಡರಾತ್ರಿ ನಡೆದಿದೆ

ಮೆಹಬೂಬ್ ಸಾಬ್ ಸವಣೂರು ಎಂಬಾತನೇ ಹಲ್ಲೆ ನಡೆಸಿ ಪರಾರಿಯಾದ ಪಾಪಿ ತಂದೆಯಾಗಿದ್ದಾನೆ. ಮೆಹಬೂಬ್ ಸಾಬ್ ಮಗಳು, ಕರಿಷ್ಮಾ ಗಂಡನ ಮನೆ ತೊರೆದು ಬಂದು ಕಳೆದ ಮೂರು ತಿಂಗಳಿಂದ ತವರು ಮನೆಯಲ್ಲಿದ್ದಳು.‌ ವಿಷಯಕ್ಕ ಸಂಬಂಧಿಸಿದಂತೆ ಮನೆಯಲ್ಲಿ ಆಗಾಗ ಜಗಳವಾಗುತ್ತಿತ್ತು.‌ ನಿನ್ನೆ ತನ್ನ ಮಗಳಿಗೆ ಗಂಡನ ಹೊಗುವಂತೆ ಹೇಳಿದ್ದಾನೆ.‌ ಆಗ ಜಗಳ ಶುರುವಾಗಿದೆ. ಜಗಳ ವಿಕೋಪಕ್ಕೆ ತಿರುಗಿ  ಮೆಹಬೂಬ್ ಸಾಬ್, ಪತ್ನಿ ಶಹನಾಜ್ ಸವಣೂರು, ಮಗಳು ಕರಿಷ್ಮಾ ಸೇರಿದಂತೆ ಜಗಳ ಬಿಡಿಸಲು ಬಂದ  ಮೂವರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ.

ಇದರಿಂದ ಶಹನಾಜ್ ಹಾಗೂಕರಿಷ್ಮಾ ಅವರಿಗೆ ಗಂಭೀರವಾದ ಗಾಯಗಳಾಗಿದ್ದುಕಿಮ್ಸ್ ಗೆ ದಾಖಲು ಮಾಡಲಾಗಿದೆ. ಹಲ್ಲೆ ನಡೆಸಿದ ಮೆಹಬೂಬ್ ಸಾಬ್ ಪರಾರಿಯಾಗಿದ್ದಾನೆ. ಸಂಬಂಧ ಕಸಬಾ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments