Webdunia - Bharat's app for daily news and videos

Install App

ಗಂಡನ ಮನೆ ಬಿಟ್ಟು ಬಂದ ಮಗಳು: ಮಗಳು, ಪತ್ನಿ ಮೇಲೆ ಹಲ್ಲೆ ನಡೆಸಿದ ಪತಿ

Webdunia
ಮಂಗಳವಾರ, 24 ಜುಲೈ 2018 (17:32 IST)
ಕ್ಷುಲಕ್ಕ ಕಾರಣಕ್ಕಾಗಿ ವ್ಯಕ್ತಿಯೊಬ್ಬ ಹೆತ್ತ‌  ಮಗಳು ಹಾಗೂ ಹೆಂಡತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ 
ಘಟನೆ ಹಳೇ ಹುಬ್ಬಳ್ಳಿಯ ಗೌಸಿಯಾ ಟೌನ್ ನಲ್ಲಿ ತಡರಾತ್ರಿ ನಡೆದಿದೆ

ಮೆಹಬೂಬ್ ಸಾಬ್ ಸವಣೂರು ಎಂಬಾತನೇ ಹಲ್ಲೆ ನಡೆಸಿ ಪರಾರಿಯಾದ ಪಾಪಿ ತಂದೆಯಾಗಿದ್ದಾನೆ. ಮೆಹಬೂಬ್ ಸಾಬ್ ಮಗಳು, ಕರಿಷ್ಮಾ ಗಂಡನ ಮನೆ ತೊರೆದು ಬಂದು ಕಳೆದ ಮೂರು ತಿಂಗಳಿಂದ ತವರು ಮನೆಯಲ್ಲಿದ್ದಳು.‌ ವಿಷಯಕ್ಕ ಸಂಬಂಧಿಸಿದಂತೆ ಮನೆಯಲ್ಲಿ ಆಗಾಗ ಜಗಳವಾಗುತ್ತಿತ್ತು.‌ ನಿನ್ನೆ ತನ್ನ ಮಗಳಿಗೆ ಗಂಡನ ಹೊಗುವಂತೆ ಹೇಳಿದ್ದಾನೆ.‌ ಆಗ ಜಗಳ ಶುರುವಾಗಿದೆ. ಜಗಳ ವಿಕೋಪಕ್ಕೆ ತಿರುಗಿ  ಮೆಹಬೂಬ್ ಸಾಬ್, ಪತ್ನಿ ಶಹನಾಜ್ ಸವಣೂರು, ಮಗಳು ಕರಿಷ್ಮಾ ಸೇರಿದಂತೆ ಜಗಳ ಬಿಡಿಸಲು ಬಂದ  ಮೂವರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ.

ಇದರಿಂದ ಶಹನಾಜ್ ಹಾಗೂಕರಿಷ್ಮಾ ಅವರಿಗೆ ಗಂಭೀರವಾದ ಗಾಯಗಳಾಗಿದ್ದುಕಿಮ್ಸ್ ಗೆ ದಾಖಲು ಮಾಡಲಾಗಿದೆ. ಹಲ್ಲೆ ನಡೆಸಿದ ಮೆಹಬೂಬ್ ಸಾಬ್ ಪರಾರಿಯಾಗಿದ್ದಾನೆ. ಸಂಬಂಧ ಕಸಬಾ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments