ತಂದೆ-ತಾಯಿ ಬುದ್ದಿವಾದ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಗಳು

Webdunia
ಬುಧವಾರ, 6 ಅಕ್ಟೋಬರ್ 2021 (11:13 IST)
ತಂದೆ-ತಾಯಿ ಬುದ್ದಿವಾದ ಹೇಳುವಲ್ಲಿ ಸ್ವಲ್ಪ ಸಿಟ್ಟು ಮಾಡಿಕೊಂಡ ಕಾರಣ 18 ವರ್ಷದ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯಲ್ಲಿ ಜರುಗಿದೆ.

ಹೌದು ಸೌಂದರ್ಯ ಸಂಜು ಗೊಲಭಾಂವಿ ಸಾವನ್ನಪ್ಪಿದ ಬಾಲಕಿಯಾಗಿದ್ದಾಳೆ. ನಗರದ ಅಶೋಕ ಕಾಲನಿಯ ನಿವಾಸಿ, ಪಿಯು ದ್ವಿತೀಯ ವರ್ಷದಲ್ಲಿದ್ದ ಸೌಂದರ್ಯ ಮನೆಯಲ್ಲಿ ಮಗಳೊಂದಿಗೆ ಜಗಳವಾಗಿ ಅಭ್ಯಾಸ ಮಾಡದೆ ಊರಲ್ಲಿ ತಿರುಗಾಡುವದು ಮಾಡುತ್ತಿದ್ದಿಯಾ, ಕಾಲಮಾನ ಸೂಕ್ಷ್ಮವಾಗಿದೆ ಬರಿ ಊರಲ್ಲಿ ತಿರುಗಾಡುತ್ತಿಯಾ ಎಂದು ಸಿಟ್ಟು ಮಾಡಿಕೊಂಡು ಬುದ್ದಿವಾದ ಹೇಳಿದ್ದರಿಂದ ಅದನ್ನೇ ಸೌಂದರ್ಯ ಮನಸ್ಸಿಗೆ ಹಚ್ಚಿಕೊಂಡು ಮಾನಸಿಕವಾಗಿ ಜೀವನದಲ್ಲಿ ಜಿಗುಪ್ಸೆ ಹೊಂದಿ ಮನೆಯಲ್ಲಿ ಯಾರೂಇಲ್ಲದ ಸಮಯದಲ್ಲಿ ಮನೆಯಲ್ಲಿದ್ದ ಬಳೆಚೂರಿ(ಮಿಂಚಿನ)ನ ಪುಡಿಯನ್ನು ನೀರಿನಲ್ಲಿ ಹಾಕಿಕೊಂಡು ಕುಡಿದು ಮೃತಪಟ್ಟ ಘಟನೆ ನಡೆದಿದೆ.ಘಟನೆ ಜರುಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಘಾಟಬೋರಳ್ ಗ್ರಾಮದಲ್ಲಿ ಮಂಗನ ದಾಳಿಗೆ ಬೆಚ್ಚಿದ್ದ ಜನತೆ ಇದೀಗ ನಿರಾಳ

ನಾಳೆ ಡಿಕೆ ಶಿವಕುಮಾರ್ ಪ್ರಮಾಣವಚನ: ಶಕ್ತಿಕೇಂದ್ರದ ಸಿಬ್ಬಂದಿಗೆ ಅರ್ಧದಿನ ರಜೆ

ಕೇರಳ ಸದ್ಯ ಎದುರಿಸುತ್ತಿರುವ ಸವಾಲಿನ ಬಗ್ಗೆ ಸಿಎಂ ವಿಡಿ ಸತೀಶನ್ ಕಳವಳ, ಇಲ್ಲಿದೆ ಮಾಹಿತಿ

ನಾಳೆ ಸಂಚಾರಕ್ಕೆ ಮುಕ್ತವಾಗಬೇಕಿದ್ದ ಬೆಂಗಳೂರು ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಹಠಾತ್ ಬದಲಾವಣೆ

ಕ್ರೈಂ ಮಾಡಿದಾಗ ಯುವಕ, ತೀರ್ಪು ಪ್ರಕಟದ ಸಮಯದಲ್ಲಿ ನಡೆಯಕ್ಕಾಗದ ಸ್ಥಿತಿ, ಏನಿದು ಅಚ್ಚರಿ ಘಟನೆ

ಮುಂದಿನ ಸುದ್ದಿ
Show comments