Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯರದ್ದು ತುಘಲಕ್ ದರ್ಬಾರ್: ಬಿಎಸ್‌ವೈ

Webdunia
ಸೋಮವಾರ, 6 ನವೆಂಬರ್ 2017 (16:57 IST)
ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದ ಮೂಲಕ ರಾಜ್ಯದ ಹಗಲು ದರೋಡೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಹಾಸನದ ಹಳೇಬೀಡಿನಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರಕಾರ ಹಗಲುದರೋಡೆಗಿಳಿದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ದಿವಾಳಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ತುಘಲಕ್ ದರ್ಬಾರ್‌ನಿಂದಾಗಿ ಸರಕಾರ ಬೆಂಗಳೂರಿನ ಕಾರ್ನರ್‌ಸೈಟ್‌ಗಳನ್ನು ಅಡವಿಟ್ಟು ಸಾಲ ಮಾಡುವ ಮಟ್ಟಕ್ಕೆ ಬಂದು ನಿಂತಿದೆ. ಇದೊಂದು ದೇಶದಲ್ಲಿಯೇ ಭ್ರಷ್ಟ ಸರಕಾರವಾಗಿದೆ ಎಂದು ಕಿಡಿಕಾರಿದ್ದಾರೆ.
 
ಕಾಂಗ್ರೆಸ್ ಸರಕಾರದ ಅಡಳಿತದಿಂದ ಜನತೆ ಬೇಸತ್ತಿದ್ದು, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ನಿಲ್ದಾಣದ ಅಂಗಡಿಯೊಂದರಲ್ಲಿ ಆರಾಮಾಗಿ ಪಫ್ ತಿನ್ನುತ್ತಿರುವ ಇಲಿ, Video Viral

Video: ಡಿಕೆಶಿ ಸರ್ಕಾರದ ವಿರುದ್ಧ ಕಹಳೆ ಊದಿದ ಬಿಜೆಪಿ: ಬಳ್ಳಾರಿ ಚಲೋ ಪಾದಯಾತ್ರೆಗೆ ಬಿಎಸ್‌ವೈ ಚಾಲನೆ

ಕೆಪಿಎಸ್‌ಸಿ ಹಗರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗುತ್ತೆ: ಆರ್‌ ಅಶೋಕ್

ಈ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯುವವರೆಗೆ ಹೋರಾಟ ನಿಲ್ಲದು: ವಿಜಯೇಂದ್ರ ಎಚ್ಚರಿಕೆ, Video

ಮಳೆಗೆ ಲಿಫ್ಟ್ ನೀಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್‌

ಮುಂದಿನ ಸುದ್ದಿ
Show comments