ದಯಾನಂದ ಸ್ವಾಮಿ ರಾಸಲೀಲೆ ಪ್ರಕರಣ: ಮನನೊಂದು ನಟಿ ಆತ್ಮಹತ್ಯೆಗೆ ಯತ್ನ?

Webdunia
ಗುರುವಾರ, 2 ನವೆಂಬರ್ 2017 (17:37 IST)
ಶಿವಮೊಗ್ಗ: ದಯಾನಂದ ಸ್ವಾಮಿ ಜತೆ ಹುಣಸಮಾರನಹಳ್ಳಿ ಮಠದಲ್ಲಿ ರಾಸಲೀಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ದಯಾನಂದ ಸ್ವಾಮಿ ರಾಸಲೀಲೆ ಪ್ರಕರಣ ಬೆಳಕಿಗೆ ಬಂದ ಬಳಿಕ ಜನ ಈ ಬಗ್ಗೆ ಜನ ಹೆಚ್ಚು ಪ್ರಶ್ನೆ ಕೇಳುತ್ತಿದ್ದರು. ಆದರೆ ಈ ಬಗ್ಗೆ ಆ ವಿಡಿಯೋದಲ್ಲಿರುವುದು ತಾನಲ್ಲ ಎಂದರೂ ಸಹ ಜನ ನಂಬುತ್ತಿಲ್ಲ. ಅಲ್ಲದೆ ಈ ಬಗ್ಗೆ ಮಾಧ್ಯಮಗಳಿಗೂ ಹೇಳಿಕೆ ನೀಡಿದ್ದರು. ಘಟನೆಯಿಂದ ತೀವ್ರ ಮನನೊಂದಿದ್ದ ನಟಿ ಮೂರು ದಿನದ ಹಿಂದೆ ಶಿವಮೊಗ್ಗದಲ್ಲಿ ನಟಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಸದ್ಯ ನಟಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎನ್ನಲಾಗಿದೆ. ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಉತ್ತರಾಧಿಕಾರಿ ದಯಾನಂದ ಸ್ವಾಮಿ ವಿರುದ್ಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವರ ಕುರ್ಚಿ ಕಾಳಗದಲ್ಲಿ ಕರ್ನಾಟಕದ ಉದ್ಯೋಗ ಆಂಧ್ರ ಪಾಲಾಗಿದೆ: ಛಲವಾದಿ ನಾರಾಯಣಸ್ವಾಮಿ

ರಾಷ್ಟ್ರ ರಾಜಧಾನಿಯಲ್ಲಿ ಸಾಂಪ್ರದಾಯಿಕ ಪಟಾಕಿಗಳ ಅಬ್ಬರಕ್ಕೆ ಸುಪ್ರೀಂ ಕೋರ್ಟ್‌ ಬ್ರೇಕ್

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಮುಂದಿನ ಸುದ್ದಿ