Webdunia - Bharat's app for daily news and videos

Install App

ಕೆ.ಎಸ್.ಆರ್.ಟಿ.ಸಿ ಯಿಂದ ಹಗಲು ದರೋಡೆ? - ಸಿಬ್ಬಂದಿಗೆ ಉಗಿಯುತ್ತಿರೋರು ಯಾರು?

Webdunia
ಸೋಮವಾರ, 30 ಡಿಸೆಂಬರ್ 2019 (20:11 IST)
ಟೋಲ್ ವಿರೋಧಿಸಿ ಬಂದ್ ಕರೆ ನೀಡಿದ ಹಿನ್ನಲೆಯಲ್ಲಿ ಕೆ.ಎಸ್.ಆರ್.ಟಿ.ಸಿ ಯಿಂದ ಹಗಲು ದರೋಡೆ ನಡೆಯುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
 

ಕುಂದಗೋಳ -ಶೇರೆವಾಡ ನಡುವೆ ಟೋಲ್ ವಿರೋಧಿಸಿ ಕುಂದಗೋಳ ಬಂದ್ ಹಿನ್ನಲೆಯಲ್ಲಿ 
ಲಕ್ಷ್ಮೆಶ್ವರದಿಂದ ಹುಬ್ಬಳ್ಳಿಗೆ ಹೋಗುವ ಬಸ್ ಸಂಚಾರದಲ್ಲಿ  ಏಕಾಏಕಿ ಬಸ್ ದರ ಏರಿಸಿ ಹಗಲು ದರೋಡೆ ನಡೆದಿದೆ ಅಂತ ಟೀಕಿಸಲಾಗಿದೆ.

ಲಕ್ಷ್ಮೇಶ್ವರದಿಂದ ಹುಬ್ಬಳ್ಳಿಗೆ ಸಾಮಾನ್ಯವಾಗಿ 51 ರೂ. ಬಸ್ ದರ ಇದೆ. ಆದರೆ KA42 F 767 ನಂಬರಿನ ಬಸ್ ನಲ್ಲಿ ಬಸ್ ಕಂಡಕ್ಟರ್ 64 ರೂ. ಟಿಕೆಟ್ ನಿಗದಿಮಾಡಿ ಟಿಕೆಟ್ ಕೊಟ್ಟಿರುವ ಘಟನೆ ನಡೆದಿದೆ.

ಚಾಲಕನ ಈ ನಡೆಗೆ ಸಾವರ್ಜನಿಕರು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments