Webdunia - Bharat's app for daily news and videos

Install App

ಕೆ.ಎಸ್.ಆರ್.ಟಿ.ಸಿ ಯಿಂದ ಹಗಲು ದರೋಡೆ? - ಸಿಬ್ಬಂದಿಗೆ ಉಗಿಯುತ್ತಿರೋರು ಯಾರು?

Webdunia
ಸೋಮವಾರ, 30 ಡಿಸೆಂಬರ್ 2019 (20:11 IST)
ಟೋಲ್ ವಿರೋಧಿಸಿ ಬಂದ್ ಕರೆ ನೀಡಿದ ಹಿನ್ನಲೆಯಲ್ಲಿ ಕೆ.ಎಸ್.ಆರ್.ಟಿ.ಸಿ ಯಿಂದ ಹಗಲು ದರೋಡೆ ನಡೆಯುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
 

ಕುಂದಗೋಳ -ಶೇರೆವಾಡ ನಡುವೆ ಟೋಲ್ ವಿರೋಧಿಸಿ ಕುಂದಗೋಳ ಬಂದ್ ಹಿನ್ನಲೆಯಲ್ಲಿ 
ಲಕ್ಷ್ಮೆಶ್ವರದಿಂದ ಹುಬ್ಬಳ್ಳಿಗೆ ಹೋಗುವ ಬಸ್ ಸಂಚಾರದಲ್ಲಿ  ಏಕಾಏಕಿ ಬಸ್ ದರ ಏರಿಸಿ ಹಗಲು ದರೋಡೆ ನಡೆದಿದೆ ಅಂತ ಟೀಕಿಸಲಾಗಿದೆ.

ಲಕ್ಷ್ಮೇಶ್ವರದಿಂದ ಹುಬ್ಬಳ್ಳಿಗೆ ಸಾಮಾನ್ಯವಾಗಿ 51 ರೂ. ಬಸ್ ದರ ಇದೆ. ಆದರೆ KA42 F 767 ನಂಬರಿನ ಬಸ್ ನಲ್ಲಿ ಬಸ್ ಕಂಡಕ್ಟರ್ 64 ರೂ. ಟಿಕೆಟ್ ನಿಗದಿಮಾಡಿ ಟಿಕೆಟ್ ಕೊಟ್ಟಿರುವ ಘಟನೆ ನಡೆದಿದೆ.

ಚಾಲಕನ ಈ ನಡೆಗೆ ಸಾವರ್ಜನಿಕರು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments