ಖಾಸಗಿ ಸಾರಿಗೆಯಿಂದ ಹಗಲು ದರೋಡೆ

Webdunia
ಸೋಮವಾರ, 4 ಸೆಪ್ಟಂಬರ್ 2023 (20:04 IST)
ಹಬ್ಬಕ್ಕೆ ಊರಿಗೆ ತೆರಳೋರಿಗೆ ಖಾಸಗಿ‌ ಬಸ್‌ ಮಾಲೀಕರು ಟಿಕೆಟ್ ದರ ಏರಿಕೆಯ ಶಾಕ್ ಕೊಟ್ಟಿದ್ದಾರೆ. ಪ್ರತಿಭಾರಿ ಹಬ್ಬದ ಸಮಯದಲ್ಲಿ ಬಸ್‌ ಟಿಕೆಟ್ ದರ ಹೆಚ್ಚಳ ಮಾಡ್ತಿರೋ ಖಾಸಗಿ ಬಸ್ ಮಾಲೀಕರು, ಈ ಬಾರಿಯ ಗೌರಿ-ಗಣೇಶ ಹಬ್ಬಕ್ಕೂ ಟಿಕೆಟ್ ದರ ಹೆಚ್ಚಿಸಿ ಗ್ರಾಹಕರ ಜೇಬಿಗೆ ಕತ್ತರಿ ಹಾಕ್ತಿದ್ದಾರೆ. ಪ್ರತಿನಿತ್ಯಕ್ಕಿಂತ ಮೂರು ಪಟ್ಟು ಹೆಚ್ಚು ಟಿಕೆಟ್ ದರ ಹೆಚ್ಚಿಸಿದ್ದು, 700ರೂಪಾಯಿ ಇದ್ದ ಟಿಕೆಟ್ ದರ 2500 ರಿಂದ 3000ದವರೆಗೆ ಹೆಚ್ಚಿಸಲಾಗಿದೆ.ಇದರಿಂದ ಪ್ರಯಾಣಿಕರು ಬೇಸರ ವ್ಯಕ್ತಪಡಿಸಿದ್ದು, ಕೂಡಲೇ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳದ ವಿರುದ್ಧ ಕ್ರಮ ವಹಿಸಬೇಕೆಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಏಷ್ಯಾ ಸಂಘರ್ಷ: ರಾಜ್ಯಸಭೆಯಲ್ಲಿ ನರೇಂದ್ರ ಮೋದಿ ಮಹತ್ವದ ಮಾತು ಸಾಧ್ಯತೆ

ಇಸ್ರೇಲ್‌ನಲ್ಲಿರುವ ಭಾರತೀಯರ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ವಿದೇಶಾಂಗ ವ್ಯವಹಾರಗಳ ಸಚಿವಾಲಯ

ಪ್ರಯಾಗ್‌ರಾಜ್‌ ಕಟ್ಟಡ ಕುಸಿತ ಪ್ರಕರಣ, ಮೃತರ ಕುಟುಂಬಕ್ಕೆ ಪ್ರಧಾನಿ 2ಲಕ್ಷ ಘೋಷಣೆ

ಕೊನೆಗೂ ಸಂಚಾರಕ್ಕೆ ಸಿದ್ಧವಾದ ಪಿಂಕ್ ಲೈನ್‌, ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌

ಎರಡು ಕ್ಷೇತ್ರಗಳ ಉಪಚುನಾವಣೆ: ಬಿಜೆಪಿ ಗೆಲುವು ಪಕ್ಕಾ ಎಂದಾ ಬಿ.ಶ್ರೀರಾಮುಲು

ಮುಂದಿನ ಸುದ್ದಿ
Show comments