Webdunia - Bharat's app for daily news and videos

Install App

ಖಾಸಗಿ ಸಾರಿಗೆಯಿಂದ ಹಗಲು ದರೋಡೆ

Webdunia
ಸೋಮವಾರ, 4 ಸೆಪ್ಟಂಬರ್ 2023 (20:04 IST)
ಹಬ್ಬಕ್ಕೆ ಊರಿಗೆ ತೆರಳೋರಿಗೆ ಖಾಸಗಿ‌ ಬಸ್‌ ಮಾಲೀಕರು ಟಿಕೆಟ್ ದರ ಏರಿಕೆಯ ಶಾಕ್ ಕೊಟ್ಟಿದ್ದಾರೆ. ಪ್ರತಿಭಾರಿ ಹಬ್ಬದ ಸಮಯದಲ್ಲಿ ಬಸ್‌ ಟಿಕೆಟ್ ದರ ಹೆಚ್ಚಳ ಮಾಡ್ತಿರೋ ಖಾಸಗಿ ಬಸ್ ಮಾಲೀಕರು, ಈ ಬಾರಿಯ ಗೌರಿ-ಗಣೇಶ ಹಬ್ಬಕ್ಕೂ ಟಿಕೆಟ್ ದರ ಹೆಚ್ಚಿಸಿ ಗ್ರಾಹಕರ ಜೇಬಿಗೆ ಕತ್ತರಿ ಹಾಕ್ತಿದ್ದಾರೆ. ಪ್ರತಿನಿತ್ಯಕ್ಕಿಂತ ಮೂರು ಪಟ್ಟು ಹೆಚ್ಚು ಟಿಕೆಟ್ ದರ ಹೆಚ್ಚಿಸಿದ್ದು, 700ರೂಪಾಯಿ ಇದ್ದ ಟಿಕೆಟ್ ದರ 2500 ರಿಂದ 3000ದವರೆಗೆ ಹೆಚ್ಚಿಸಲಾಗಿದೆ.ಇದರಿಂದ ಪ್ರಯಾಣಿಕರು ಬೇಸರ ವ್ಯಕ್ತಪಡಿಸಿದ್ದು, ಕೂಡಲೇ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳದ ವಿರುದ್ಧ ಕ್ರಮ ವಹಿಸಬೇಕೆಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments