Daily Horoscope

ಅಧಿಕಾರಿಗಳ ಮಾತು ಕೇಳಿ ಸರ್ಕಾರ ನಡೆಸಲು ಆಗುತ್ತಾ?

Webdunia
ಶುಕ್ರವಾರ, 2 ಜುಲೈ 2021 (17:48 IST)
ರೋಹಿಣಿ, ಶಿಲ್ಪಾನಾಗ್ ಗೆ ಸಿದ್ದು ಗುದ್ದು
ಅಧಿಕಾರಿಗಳ ಮಾತು ಕೇಳಿಕೊಂಡು ಸರಕಾರ ನಡೆಸಲು ಆಗುತ್ತಾ? ಶಾಸನ ಸಭೆಯಲ್ಲಿ ಉತ್ತರ ಕೊಡಬೇಕಾದವರು ನಾವು ಐಎಎಸ್ ಅಧಿಕಾರಿಗಳು ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಐಎಸ್ ಎಸ್ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಮತ್ತು ಶಿಲ್ಪಾ ನಾಗ್ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.
ಮೈಸೂರಿನಲ್ಲಿ ಗುರುವಾರ ಸುತ್ತೂರು ಶ್ರೀ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳು ಮಾಧ್ಯಮಗಳ ಬಳಿ ಹೋಗುವುದೇ ತಪ್ಪು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಿಸ್ತು ಅಗತ್ಯ. ಈ ರೀತಿ ಅಧಿಕಾರಿಗಳು ಮಾಧ್ಯಮಗಳ ಮುಂದೆ ಹೋಗುವುದೇ ತಪ್ಪು ಎಂದು ಹೇಳಿದರು.
ಮೈಸೂರಿನಲ್ಲಿ ನನ್ನ ಆಡಳಿತದ ವೇಳೆ ಹೊಸ ಜಿಲ್ಲಾಧಿಕಾರಿ ಕಚೇರಿ ಉದ್ಘಾಟಿಸಿದ್ದೇನೆ. ಅಲ್ಲಿ ಇನ್ನೂ ಸಂಪೂರ್ಣವಾಗಿ ಹೊಸ ಕಚೇರಿಗೆ ಶಿಫ್ಟ್ ಆಗಿಲ್ಲ. ಡಿಸಿ ಮನೆ ಹತ್ತಿರ ಇದೇ ಎಂಬ ಕಾರಣಕ್ಕೆ ಎಲ್ಲರೂ ಹಳೆ ಕಚೇರಿಯಲ್ಲೇ ಉಳಿದಿರಬಹುದು ಎಂದು ಅವರು ಅಭಿಪ್ರಾಯಪಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments