Webdunia - Bharat's app for daily news and videos

Install App

ಬರಪೀಡಿತ ತಾಲೂಕೆಂದು ಘೋಷಿಸಲು ಪ್ರಸ್ತಾವನೆ ಸಲ್ಲಿಸಿ ಎಂದ ಡಿಸಿ

Webdunia
ಗುರುವಾರ, 22 ನವೆಂಬರ್ 2018 (15:45 IST)
ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಮಳೆ ಕೊರತೆಯಿಂದಾಗಿ ತಾಲೂಕಿನಲ್ಲಿ ಕೇವಲ ಪ್ರತಿಶತ 28 ರಷ್ಟು ಬಿತ್ತನೆಯಾಗಿದೆ. ಬಿತ್ತನೆ ಹಾಗೂ ಮಳೆಯ ಅಭಾವವನ್ನಾಧರಿಸಿ ಬರ ಪೀಡಿತ ತಾಲೂಕು ಘೋಷಿಸಲು ಸರಕಾರಕ್ಕೆ ಮನವಿ ಸಲ್ಲಿಸುವಂತೆ ಡಿಸಿ ಸೂಚನೆ ನೀಡಿದ್ದಾರೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ  ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.

ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬರ ಪರಿಸ್ಥಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಸೂಚನೆಗಳನ್ನು ನೀಡಿ, ಮುಂಗಾರು ಹಂಗಾಮಿನ ಬೆಳೆಗಳ ಜಂಟಿ ಸಮೀಕ್ಷೆ ಕೈಗೊಂಡು ಸರ್ಕಾರಕ್ಕೆ ಬೆಳೆ ಹಾನಿಯ ವರದಿ ಈಗಾಗಲೇ ಸಲ್ಲಿಸಲಾಗಿದೆ. ಕಳೆದ ಒಂದು ತಿಂಗಳಿಂದ ಜಿಲ್ಲೆಯಲ್ಲಿ ಮಳೆ ಆಗದ ಕಾರಣ ಬೆಳೆ ಹಾನಿ ಪ್ರದೇಶ ಹಾಗೂ ಹಾನಿಯ ಪ್ರಮಾಣ ಹೆಚ್ಚಾಗಿದೆ. ಕೂಡಲೇ ಅಧಿಕಾರಿಗಳು ಜಂಟಿ ಸಮೀಕ್ಷೆ ಕೈಗೊಂಡು ಬೆಳೆ ಹಾನಿ ಕುರಿತು ಪರಿಷ್ಕೃತ ವರದಿಯೊಂದನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments