ಅಧಿಕಾರಿಗಳ ಮೇಲೆ ಕೇಸ್ ದಾಖಲಿಸಿ ಎಂದ ಡಿಸಿ

Webdunia
ಶುಕ್ರವಾರ, 28 ಡಿಸೆಂಬರ್ 2018 (19:31 IST)
ಅಧಿಕಾರಿಗಳ ವಿರುದ್ಧ ಕೇಸ್ ದಾಖಲು ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಯೊಬ್ಬರು ಖಡಕ್ ಎಚ್ಚರಿಕೆ ನೀಡಿದ್ದಾರೆ.

 ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆ ಅಡಿ ನಿಗದಿಪಡಿಸಿದ ಅನುದಾನವನ್ನು ನಿಗದಿಪಡಿಸಿದ ಅವಧಿಯೊಳಗೆ ಖರ್ಚು ಮಾಡದಿದ್ದಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಮೇಲೆ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಅನುಸಾರ ಕೇಸ್ ದಾಖಲು ಮಾಡಲಾಗುವುದು ಎಂದು ಬಳ್ಳಾರಿ ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಎಚ್ಚರಿಕೆ ನೀಡಿದ್ದಾರೆ.

ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್ಸಿಪಿ, ಟಿಎಸ್ಪಿ ಯೋಜನೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಗೆ ಸಂಬಂಧಿಸಿದಂತೆ ಇಲಾಖೆಯ ಮಾಹಿತಿ ನೀಡದವರಿಗೆ ಮತ್ತು ಸಭೆಗೆ ಗೈರುಹಾಜರಾದವರಿಗೆ ನೋಟಿಸ್ ಜಾರಿಗೊಳಿಸುವಂತೆ ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಕೂಡಲೇ ಎಲ್ಲ ಇಲಾಖೆ ಅಧಿಕಾರಿಗಳು ನಿಗದಿಪಡಿಸಿದ ಅವಧಿಯೊಳಗೆ ಅನುದಾನ ಖರ್ಚು ಮಾಡಿ ಪ್ರಗತಿ ವರದಿ ಸಲ್ಲಿಸಬೇಕು ಎಂದರು.

ಫಲಾನುಭವಿ ಆಧಾರಿತ ಯೋಜನಾ ಕಾರ್ಯಕ್ರಮಗಳನ್ನು .15ರೊಳಗೆ ಪೂರ್ಣಗೊಳಿಸಿ ವರದಿ ನೀಡುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಎಸ್ಸಿಪಿ/ಟಿಎಸ್ಪಿ ಅನುದಾನವನ್ನು ನಿಗದಿತ ಅವಧಿಯೊಳಗೆ ಖರ್ಚು ಮಾಡಬೇಕು. ಅನುದಾನ ಲ್ಯಾಪ್ಸ್ ಆಗದೇ ಮತ್ತು ಬೇರೆಡೆ ಹೋದರೇ ಕ್ರಮಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

Video: ಜೋಡೆತ್ತು ಎಂದರೆ ಹೀಗಿರಬೇಕು.. ಜೊತೆಗಾರ ಎತ್ತು ಸತ್ತಿದ್ದಕ್ಕೆ ಜೋಡಿ ಎತ್ತು ಮಾಡಿದ್ದು ನೋಡಿದ್ರೆ ಕಣ್ಣೀರು ಬರುತ್ತೆ

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

ಮುಂದಿನ ಸುದ್ದಿ
Show comments