Select Your Language

Notifications

webdunia
webdunia
webdunia
webdunia

ಹಾಸನಾಂಬೆ ಉತ್ಸವಕ್ಕೆ ಸಿಎಂ ಬಿಎಸ್ ವೈ ಯನ್ನು ಆಹ್ವಾನಿಸಿದ ಜಿಲ್ಲಾಧಿಕಾರಿ

ಹಾಸನಾಂಬೆ ಉತ್ಸವಕ್ಕೆ ಸಿಎಂ ಬಿಎಸ್ ವೈ ಯನ್ನು ಆಹ್ವಾನಿಸಿದ ಜಿಲ್ಲಾಧಿಕಾರಿ
ಬೆಂಗಳೂರು , ಶನಿವಾರ, 12 ಅಕ್ಟೋಬರ್ 2019 (11:10 IST)
ಬೆಂಗಳೂರು : ಹಾಸನ ನಗರದಲ್ಲಿ ನಡೆಯುವ  ಶ್ರೀ ಹಾಸನಾಂಭ ಉತ್ಸವಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಆಹ್ವಾನ ನೀಡಲಾಗಿದೆ.




ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಇಂದು ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಯಡಿಯೂರಪ್ಪ ಅವರ  ನಿವಾಸಕ್ಕೆ ಭೇಟಿ ನೀಡಿ ಖುದ್ದಾಗಿ ಸಿಎಂ ಅವರನ್ನು ಉತ್ಸವಕ್ಕೆ ಆಹ್ವಾನಿಸಿದ್ದಾರೆ.


ಅ. 17 ರಿಂದ ಅ. 29 ರ ವರೆಗೆ 13 ದಿನಗಳ ಕಾಲ ಹಾಸನಾಂಭೆಯ ಉತ್ಸವ ನಡೆಯಲಿದ್ದು, ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಜನವರಿ ಅಥವಾ ಫೆಬ್ರವರಿಯಲ್ಲಿ ಬಿಜೆಪಿ ಸರ್ಕಾರ ಪತನ- ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ