Webdunia - Bharat's app for daily news and videos

Install App

ಶಾಸಕರನ್ನು ಝಾಡಿಸಿದ ಡಿಸಿ : ನನ್ನನ್ನು ಯಾರೂ ಪ್ರಶ್ನೆ ಮಾಡಬಾರ್ದು ಎಂದ ಎಂಎಲ್ಎ

Webdunia
ಭಾನುವಾರ, 29 ಮಾರ್ಚ್ 2020 (17:49 IST)
ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಶಾಸಕರ ಕ್ರಮಕ್ಕೆ ಡಿಸಿ ಕೆಂಡಾಮಂಡಲರಾಗಿರೋ ಘಟನೆ ನಡೆದಿದ್ದು, ಡಿಸಿ-ಶಾಸಕರ ನಡುವೆ ವಾಗ್ಯುದ್ಧಕ್ಕೆ ಕಾರಣವಾಗ್ತಿದೆ.

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಕೊರೊನಾ ತಡೆಗೆ ಜಾಗೃತಿ ಮೂಡಿಸುತ್ತಿದ್ದಾರೆ. ಆದರೆ ಅವರ ಹಿಂಬಾಲಕರು ಗುಂಪು ಗುಂಪಾಗಿ ತಿರುಗುತ್ತಿದ್ದಾರೆ.

ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಅವರು ರೇಣುಕಾಚಾರ್ಯ ಕ್ರಮಕ್ಕೆ ಗರಂ ಆಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ನೀವು ಎಲ್ಲಿದ್ದಿರೋ ಅಲ್ಲೇ ಜಾಗೃತಿ ಮೂಡಿಸಿ ಅಂತ ಡಿಸಿ ಖಡಕ್ಕಾಗಿ ಹೇಳಿದ್ದಾರೆ.

ನಾನು ಎಂ ಎಲ್ ಎ. ನಾನು ಎಲ್ಲಿಯೇ ಹೋದರೂ ನನ್ನನ್ನು ಯಾರೂ ಪ್ರಶ್ನೆ ಮಾಡಬಾರದು. ಆ ಅಧಿಕಾರ ಯಾರಿಗೂ ಇಲ್ಲ ಅಂತ ಶಾಸಕ ಎಂ.ಪಿ.ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments