Webdunia - Bharat's app for daily news and videos

Install App

ಡಿಸಿ ಕಚೇರಿ ಸಿಬ್ಬಂದಿ ಹೆಸರಿನಲ್ಲಿ ವಂಚಿಸಿ ಹಣ ಪೀಕಿದ ಖದೀಮರು!

Webdunia
ಶನಿವಾರ, 15 ಡಿಸೆಂಬರ್ 2018 (16:45 IST)
ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿ ಹೆಸರಿನಲ್ಲಿ ಜನರಿಂದ ಹಣ ವಂಚನೆ ಮಾಡಿರುವ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಬಹುತೇಕ ಅಂಗನವಾಡಿಗಳಿಗೆ ತೆರಳಿ ಎರಡರಿಂದ ಐದು ಸಾವಿರ ರೂಪಾಯಿ ಸಂಗ್ರಹ ಮಾಡಿರುವ ಘಟನೆ ನಡೆದಿದೆ.

ರಾಜು ಮತ್ತು ರಾಕೇಶ್ ಎಂಬ ಯುವಕರಿಂದ ವಂಚನೆ ಮಾಡಲಾಗಿದೆ ಎಂಬ ದೂರು ಕೇಳಿಬಂದಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ದಾವಣಗೆರೆ ತಾಲೂಕಿನ 20ಕ್ಕೂ ಹೆಚ್ಚು ಅಂಗನವಾಡಿಗಳಿಗೆ ತೆರಳಿದ ಈ ಯುವಕರು ತಾವು ಡಿಸಿ ಕಚೇರಿ ಸಿಬ್ಬಂದಿ ಎಂದು ಹೇಳಿ  ಹಣ ಸಂಗ್ರಹ ಮಾಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಿಂದ ಬಂದಿದ್ದು ಎಂದು ಹೇಳಿ ದಾಖಲೆ ಪರಿಶೀಲನೆ ನಡೆಸುವ ನೆಪ ಮಾಡಿ ಯುವಕರು
ನಂತರ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಈ ಕುರಿತು ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಆರೋಪಿಗಳ ವಿರುದ್ಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments