Webdunia - Bharat's app for daily news and videos

Install App

ಡಿಸಿ ಕಚೇರಿ ಸಿಬ್ಬಂದಿ ಹೆಸರಿನಲ್ಲಿ ವಂಚಿಸಿ ಹಣ ಪೀಕಿದ ಖದೀಮರು!

Webdunia
ಶನಿವಾರ, 15 ಡಿಸೆಂಬರ್ 2018 (16:45 IST)
ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿ ಹೆಸರಿನಲ್ಲಿ ಜನರಿಂದ ಹಣ ವಂಚನೆ ಮಾಡಿರುವ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಬಹುತೇಕ ಅಂಗನವಾಡಿಗಳಿಗೆ ತೆರಳಿ ಎರಡರಿಂದ ಐದು ಸಾವಿರ ರೂಪಾಯಿ ಸಂಗ್ರಹ ಮಾಡಿರುವ ಘಟನೆ ನಡೆದಿದೆ.

ರಾಜು ಮತ್ತು ರಾಕೇಶ್ ಎಂಬ ಯುವಕರಿಂದ ವಂಚನೆ ಮಾಡಲಾಗಿದೆ ಎಂಬ ದೂರು ಕೇಳಿಬಂದಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ದಾವಣಗೆರೆ ತಾಲೂಕಿನ 20ಕ್ಕೂ ಹೆಚ್ಚು ಅಂಗನವಾಡಿಗಳಿಗೆ ತೆರಳಿದ ಈ ಯುವಕರು ತಾವು ಡಿಸಿ ಕಚೇರಿ ಸಿಬ್ಬಂದಿ ಎಂದು ಹೇಳಿ  ಹಣ ಸಂಗ್ರಹ ಮಾಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಿಂದ ಬಂದಿದ್ದು ಎಂದು ಹೇಳಿ ದಾಖಲೆ ಪರಿಶೀಲನೆ ನಡೆಸುವ ನೆಪ ಮಾಡಿ ಯುವಕರು
ನಂತರ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಈ ಕುರಿತು ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಆರೋಪಿಗಳ ವಿರುದ್ಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

ಮುಂದಿನ ಸುದ್ದಿ
Show comments