Webdunia - Bharat's app for daily news and videos

Install App

ಜುಲೈ, ಆಗಸ್ಟ್ ನಲ್ಲಿ ಕೊರೊನಾ ಕೇಸ್ ಹೆಚ್ಚಾಗುತ್ತೆ ಎಂದ ಡಿಸಿ

Webdunia
ಶುಕ್ರವಾರ, 3 ಜುಲೈ 2020 (20:02 IST)
ಕೊರೊನಾ ಸೋಂಕು ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಜಾಸ್ತಿಯಾಗುವ ಸಾಧ್ಯತೆ ಇದೆ.

ಸಾರ್ವಜನಿಕರು ಸಾಮಾಜಿಕ ಜವಾಬ್ದಾರಿಯಾಗಿ ನಡೆದುಕೊಳ್ಳಬೇಕು. ಹೀಗಂತ ಮದ್ದೂರಿನಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಹೇಳಿದ್ದಾರೆ.

ಮದ್ದೂರಿನಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನಲೆ ಕಂಟೋನ್ಮೆಂಟ್ ಝೋನ್ ಪ್ರದೇಶಕ್ಕೆ ಭೇಟಿ ನೀಡಿದ್ದೇನೆ.

ಜುಲೈ ವರೆಗೂ ಮದ್ದೂರಿನಲ್ಲಿ ಯಾವುದೇ ಪ್ರಕರಣಗಳಿರಲ್ಲಿಲ್ಲಾ. ಲಾಕ್ ಡೌನ್ ಸಡಿಲಿಕೆಯಾದ ಮೇಲೆ ಬೆಂಗಳೂರಿನಿಂದ ಜಾಸ್ತಿ ಜನ ಬಂದು ಹೋಗುತ್ತಿದ್ದಾರೆ. ಹೀಗಾಗಿ ಪಾಸಿಟಿವ್ ಕೇಸ್ ಗಳು ದಾಖಲಾಗುತ್ತಿವೆ ಎಂದಿದ್ದಾರೆ.

ಕುಟುಂಬದಲ್ಲಿ ಯಾರಿಗಾದರು ನೆಗಡಿ, ಕೆಮ್ಮು, ಜ್ವರ ಕಂಡುಬಂದರೆ ಪರೀಕ್ಷೆ ಮಾಡಿಸಿಕೊಳ್ಳಿ, ಅನುಮಾನಾಸ್ಪದವಾಗಿ ಕಂಡುಬಂದರೆ ಮಾಹಿತಿ ನೀಡಿ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲ್ಲಲ್ಪಟ್ಟ ಉಗ್ರರು ಪಾಕ್‌ನವರು ಎಂಬುದಕ್ಕೆ ಪ್ರಮುಖ ಸಾಕ್ಷಿ ಕೊಟ್ಟ ಅಮಿತ್ ಶಾ

ಧರ್ಮಸ್ಥಳ: ಶ್ವಾನ ಪಡೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಒಂದನೇ ಪಾಯಿಂಟ್ಸ್‌ನ ಹುಡುಕಾಟದಲ್ಲಿ ಮಹತ್ವದ ಬದಲಾವಣೆ

ಅನ್ನದಾತನ ಕಣ್ಣೀರು ಒರೆಸದಿದ್ದರೆ ಒಳಿತಾಗದು: ವಿಜಯೇಂದ್ರ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಮುಂದಿನ ಸುದ್ದಿ
Show comments