ಮತ ಹಾಕಲಿಕ್ಕೆ ಜೆಡಿಎಸ್ ಬೇಡ, ಅಭಿವೃದ್ಧಿಗೆ ಮಾತ್ರ ನಾವು ಬೇಕಾ? ಮಂಡ್ಯ ಗ್ರಾಮಸ್ಥರಿಗೆ ಸಚಿವ ಡಿಸಿ ತಮ್ಮಣ್ಣ ತರಾಟೆ

Webdunia
ಶನಿವಾರ, 8 ಜೂನ್ 2019 (10:45 IST)
ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಜನ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಿದ ಸಿಟ್ಟು ಜೆಡಿಎಸ್ ನಾಯಕರಿಗೆ ಇನ್ನೂ ತಣ್ಣಗಾಗಿಲ್ಲ ಎನ್ನುವುದಕ್ಕೆ ಇದುವೇ ಸಾಕ್ಷಿ.


ಮಂಡ್ಯದ ಮದ್ದೂರಿನ ಗ್ರಾಮಸ್ಥರು ಸಚಿವ ಡಿಸಿ ತಮ್ಮಣ್ಣ ಬಳಿ ರಸ್ತೆ ಮತ್ತು ಚರಂಡಿ ವ್ಯವಸ್ಥೆ ಮಾಡಿಕೊಡುವಂತೆ ಕೇಳಿದ್ದಕ್ಕೆ ಸಚಿವರು ಗ್ರಾಮಸ್ಥರನ್ನೇ ತರಾಟೆಗೆ ತೆಗೆದುಕೊಂಡಿದ್ದಾರೆ. ಮತ ಹಾಕಲಿಕ್ಕೆ ಅವರು, ಅಭಿವೃದ್ಧಿಗೆ ಮಾತ್ರ ನಾವು ಬೇಕಾ ಎಂದು ಸಚಿವರು ಗ್ರಾಮಸ್ಥರನ್ನು ಜೆಡಿಎಸ್ ಗೆ ಲೋಕಸಭೆ ಚುನಾವಣೆಯಲ್ಲಿ ಮತ ಹಾಕದ್ದನ್ನೇ ಪ್ರಸ್ತಾಪಿಸಿ ಸಿಟ್ಟು ಹೊರ ಹಾಕಿದ್ದಾರೆ.

ಕೆಲವು ದಿನಗಳ ಮೊದಲು ಸಿಎಂ ಕುಮಾರಸ್ವಾಮಿ ಕೂಡಾ ಇದೇ ರೀತಿ ಮಾತು ಹೇಳಿ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕನ್ನಡದವರ ಕೆಂಗಣ್ಣಿಗೆ ಗುರಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಅಜಿತ್ ಪವಾರ್ ದುರಂತ ಸಾವಿನ ಹಿಂದೆ ಏನೋ ಇದೆ ಎಂದ ಮಮತಾ ಬ್ಯಾನರ್ಜಿ

ಅಜಿತ್ ಪವಾರ್ ಇದ್ದ ವಿಮಾನ ಪತನಕ್ಕೆ ಕೊನೆಗೂ ಕಾರಣ ಬಯಲು

ಮುಂದಿನ ಸುದ್ದಿ
Show comments