Webdunia - Bharat's app for daily news and videos

Install App

ಮತ ಹಾಕಲಿಕ್ಕೆ ಜೆಡಿಎಸ್ ಬೇಡ, ಅಭಿವೃದ್ಧಿಗೆ ಮಾತ್ರ ನಾವು ಬೇಕಾ? ಮಂಡ್ಯ ಗ್ರಾಮಸ್ಥರಿಗೆ ಸಚಿವ ಡಿಸಿ ತಮ್ಮಣ್ಣ ತರಾಟೆ

Webdunia
ಶನಿವಾರ, 8 ಜೂನ್ 2019 (10:45 IST)
ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಜನ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಿದ ಸಿಟ್ಟು ಜೆಡಿಎಸ್ ನಾಯಕರಿಗೆ ಇನ್ನೂ ತಣ್ಣಗಾಗಿಲ್ಲ ಎನ್ನುವುದಕ್ಕೆ ಇದುವೇ ಸಾಕ್ಷಿ.


ಮಂಡ್ಯದ ಮದ್ದೂರಿನ ಗ್ರಾಮಸ್ಥರು ಸಚಿವ ಡಿಸಿ ತಮ್ಮಣ್ಣ ಬಳಿ ರಸ್ತೆ ಮತ್ತು ಚರಂಡಿ ವ್ಯವಸ್ಥೆ ಮಾಡಿಕೊಡುವಂತೆ ಕೇಳಿದ್ದಕ್ಕೆ ಸಚಿವರು ಗ್ರಾಮಸ್ಥರನ್ನೇ ತರಾಟೆಗೆ ತೆಗೆದುಕೊಂಡಿದ್ದಾರೆ. ಮತ ಹಾಕಲಿಕ್ಕೆ ಅವರು, ಅಭಿವೃದ್ಧಿಗೆ ಮಾತ್ರ ನಾವು ಬೇಕಾ ಎಂದು ಸಚಿವರು ಗ್ರಾಮಸ್ಥರನ್ನು ಜೆಡಿಎಸ್ ಗೆ ಲೋಕಸಭೆ ಚುನಾವಣೆಯಲ್ಲಿ ಮತ ಹಾಕದ್ದನ್ನೇ ಪ್ರಸ್ತಾಪಿಸಿ ಸಿಟ್ಟು ಹೊರ ಹಾಕಿದ್ದಾರೆ.

ಕೆಲವು ದಿನಗಳ ಮೊದಲು ಸಿಎಂ ಕುಮಾರಸ್ವಾಮಿ ಕೂಡಾ ಇದೇ ರೀತಿ ಮಾತು ಹೇಳಿ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕನ್ನಡದವರ ಕೆಂಗಣ್ಣಿಗೆ ಗುರಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಮುಂದಿನ ಸುದ್ದಿ
Show comments