ಡಿಸಿಸಿ ಬ್ಯಾಂಕ್ ಮತ್ತೆ ಕೆ.ಎನ್.ರಾಜಣ್ಣ ತೆಕ್ಕೆಗೆ

Webdunia
ಶನಿವಾರ, 27 ಜುಲೈ 2019 (18:32 IST)
ತುಮಕೂರು ಡಿಸಿಸಿ ಬ್ಯಾಂಕ್ ನ್ನು ಸೂಪರ್ ಸೀಡ್ ಮಾಡಿರೋ ಕ್ರಮ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದ ಕೆ.ಎನ್.ರಾಜಣ್ಣ ಮತ್ತೆ ಬ್ಯಾಂಕಿನ ಮೇಲೆ ತಮ್ಮ ಹಿಡಿತ ಪ್ರಬಲಗೊಳಿಸಿದ್ದಾರೆ.

ತುಮಕೂರು ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಮಾಡಲಾಗಿತ್ತು. ಸರಕಾರದ ಕ್ರಮದ ವಿರುದ್ಧ ಸಹಕಾರ ಸಂಘಗಳ ಅಪರ ನಿಬಂಧಕರ ನ್ಯಾಯಾಲಯಕ್ಕೆ ಮೊರೆ ಹೋಗಲಾಗಿತ್ತು.

ಅರ್ಜಿ ವಿಚಾರಣೆ ನಡೆದು ಸರಕಾರಕ್ಕೆ ಆದೇಶಕ್ಕೆ ತಡೆ ನೀಡಲಾಗಿದೆ. ಹೀಗಾಗಿ ಕೆ.ಎನ್.ರಾಜಣ್ಣ ಡಿಸಿಸಿ ಬ್ಯಾಂಕ್ ನ್ನ ಮತ್ತೆ ತಮ್ಮ ಕೈ ವಶ ಮಾಡಿಕೊಳ್ಳುವಲ್ಲಿ ಸಫಲರಾಗಿದ್ದಾರೆ.

ಈ ಮೂಲಕ ಬ್ಯಾಂಕ್ ನಡೆಸೋ ಅಧಿಕಾರ  ಕೆ.ಎನ್.ರಾಜಣ್ಣ ನೇತೃತ್ವದ ಟೀಂ ಗೆ ದೊರಕಿದಂತಾಗಿದೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments